22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

ಬೆಳ್ತಂಗಡಿ : ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ರಾಜ ಕೇಸರಿ ಮಹಿಳಾ ಘಟಕದ ಪದಾಧಿಕಾರಿಗಳಿಗೆ ರಕ್ಷೆ ಕಟ್ಟುವ ಮೂಲಕ ರಾಜ ಕೇಸರಿ ಸಂಘಟನೆಗೆ ಸೇರ್ಪಡಿಸಲಾಯಿತು.

ಈ ಸಂದರ್ಭದಲ್ಲಿ ರಾಜ ಕೇಸರಿ ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕದ ಅಧ್ಯಕ್ಷೆಯಾಗಿ ಅನಿತಾ ಬಸವನಬೈಲು, ಉಪಾಧ್ಯಕ್ಷರಾಗಿ ನಾಳಿನಾಕ್ಷಿ ಅರ್ಬಿ, ಸಂಚಾಲಕರಾಗಿ ಪೂರ್ಣಿಮ ನಡ್ಡೋಡಿ, ಸಹ ಸಂಚಾಲಕರಾಗಿ ನಿಮಿತಾ ನೆಲ್ಲಿಗುಡ್ಡೆ,
ಪ್ರದಾನ ಕಾರ್ಯದರ್ಶಿಯಾಗಿ ಭಾಗ್ಗಶ್ರೀ ಉಡುಪಿ, ಸಂಘಟನೆ ಕಾರ್ಯದರ್ಶಿಯಾಗಿ ಸವಿತಾ ನೆಲ್ಲಿಗುಡ್ಡೆ, ಜೊತೆಕಾರ್ಯದರ್ಶಿಯಾಗಿ ಶಶಿಕಲಾ, ಕೋಶಾಧಿಕಾರಿಯಾಗಿ ವರ್ಷ, ಸಾಮಾಜಿಕ ಜಾಲತಾಣ ಜಯಸ್ಥಿತ ಗೌತಮ್, ಸದಸ್ಯರಾಗಿ ಸೌಮ್ಯ ಉಡುಪ, ಲತಾ, ಕುಸುಮಾವತಿ, ಶೋಭಾ ನದ್ದೋಡಿ, ರೂಪ ಸಂತೋಷ್ ನೆಲ್ಲಿಗುಡ್ಡೆ, ಹೇಮಲತಾ ನಡೋಡಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಪ್ರಸಾದ್ ಕುಲಾಲ್, ಬಂಟ್ವಾಳ ‌ತಾಲೂಕು ಅಧ್ಯಕ್ಷರಾದ ಗೌತಮ್ ಪೂಜಾರಿ ಹಾಗೂ ಬಂಟ್ವಾಳ ತಾಲೂಕಿನ ಬಸವನಬೈಲು ನೆಲ್ಲಿಗುಡ್ಡೆ ಇದರ ನಿಕಟ ಪೂರ್ವ ಅಧ್ಯಕ್ಷ ಪುರುಷೋತ್ತಮ್ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಅ.24: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ: ಪವರ್ ಆನ್‌ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10ರಿಂದ 50 ರಷ್ಟು ರಿಯಾಯಿತಿ

Suddi Udaya

ಕೊಕ್ಕಡ: ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಲಯನ್ಸ್ ಝೋನ್ ಮಟ್ಟದ ಸೆಮಿನಾರ್

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಶೋನಮನ ಕಾರ್ಯಕ್ರಮ

Suddi Udaya

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

Suddi Udaya
error: Content is protected !!