September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

ಬೆಳ್ತಂಗಡಿ : ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ರಾಜ ಕೇಸರಿ ಮಹಿಳಾ ಘಟಕದ ಪದಾಧಿಕಾರಿಗಳಿಗೆ ರಕ್ಷೆ ಕಟ್ಟುವ ಮೂಲಕ ರಾಜ ಕೇಸರಿ ಸಂಘಟನೆಗೆ ಸೇರ್ಪಡಿಸಲಾಯಿತು.

ಈ ಸಂದರ್ಭದಲ್ಲಿ ರಾಜ ಕೇಸರಿ ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕದ ಅಧ್ಯಕ್ಷೆಯಾಗಿ ಅನಿತಾ ಬಸವನಬೈಲು, ಉಪಾಧ್ಯಕ್ಷರಾಗಿ ನಾಳಿನಾಕ್ಷಿ ಅರ್ಬಿ, ಸಂಚಾಲಕರಾಗಿ ಪೂರ್ಣಿಮ ನಡ್ಡೋಡಿ, ಸಹ ಸಂಚಾಲಕರಾಗಿ ನಿಮಿತಾ ನೆಲ್ಲಿಗುಡ್ಡೆ,
ಪ್ರದಾನ ಕಾರ್ಯದರ್ಶಿಯಾಗಿ ಭಾಗ್ಗಶ್ರೀ ಉಡುಪಿ, ಸಂಘಟನೆ ಕಾರ್ಯದರ್ಶಿಯಾಗಿ ಸವಿತಾ ನೆಲ್ಲಿಗುಡ್ಡೆ, ಜೊತೆಕಾರ್ಯದರ್ಶಿಯಾಗಿ ಶಶಿಕಲಾ, ಕೋಶಾಧಿಕಾರಿಯಾಗಿ ವರ್ಷ, ಸಾಮಾಜಿಕ ಜಾಲತಾಣ ಜಯಸ್ಥಿತ ಗೌತಮ್, ಸದಸ್ಯರಾಗಿ ಸೌಮ್ಯ ಉಡುಪ, ಲತಾ, ಕುಸುಮಾವತಿ, ಶೋಭಾ ನದ್ದೋಡಿ, ರೂಪ ಸಂತೋಷ್ ನೆಲ್ಲಿಗುಡ್ಡೆ, ಹೇಮಲತಾ ನಡೋಡಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಪ್ರಸಾದ್ ಕುಲಾಲ್, ಬಂಟ್ವಾಳ ‌ತಾಲೂಕು ಅಧ್ಯಕ್ಷರಾದ ಗೌತಮ್ ಪೂಜಾರಿ ಹಾಗೂ ಬಂಟ್ವಾಳ ತಾಲೂಕಿನ ಬಸವನಬೈಲು ನೆಲ್ಲಿಗುಡ್ಡೆ ಇದರ ನಿಕಟ ಪೂರ್ವ ಅಧ್ಯಕ್ಷ ಪುರುಷೋತ್ತಮ್ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ಗಣೇಶ್ ಹೆಲ್ಮೆಟ್ಸ್ ಶುಭಾರಂಭ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದಿಂದ ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya

ಕರಾಯ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ನಿಲುಗಡೆ

Suddi Udaya

ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ: ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಕಬ್ಬಡಿ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜು ಪುರುಷರ ವಿಭಾಗ ಚಾಂಪಿಯನ್: ತಂಡದ ಆಟಗಾರರಲ್ಲಿ ನಾಲ್ವರು ರಾಷ್ಟ್ರಮಟ್ಟದಲ್ಲಿ ಚಾಂಪಿಯನ್ ಶಿಪ್

Suddi Udaya
error: Content is protected !!