32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರೇಷ್ಮೆರೋಡ್: ಅಶ್ವತನಗರ ನವರಾತ್ರಿ ಪೂಜೆ

ರೇಷ್ಮೆರೋಡ್ : ಅ.6. ರೇಷ್ಮೆರೋಡು ಅಶ್ವತನಗರ ದುರ್ಗಾ ಹೋಂ ಪ್ರಾಡಕ್ಟ್ ಮಾಲೀಕರಾದ ಸುನಂದಾ ಮತ್ತು ಸಂಜೀವ ಶೆಟ್ಟಿಯವರ ಮನೆಯಲ್ಲಿ ಪ್ರತಿ ವರ್ಷದಂತೆ ನವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಭಜನಾ ಕಾರ್ಯಕ್ರಮ ಅ.6 ರಂದು ಮನೆಯಲ್ಲಿ ನಡೆಯಿತು.


ಓಡೀಲು ಮಹಾಲಿಂಗೇಶ್ವರ ಭಜನಾ ಮಂಡಳಿ ತಂಡದಿಂದ ಕುಣಿತದ ಭಜನೆ ಹಾಗೂ ಮಹಾಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು. ವಿಠ್ಠಲ ಶೆಟ್ಟಿ ಉಪ್ಪಡ್ಕ ಸ್ವಾಗತಿಸಿ, ಕಾರ್ಯಕ್ರಮ ನಿರೂಪಣೆ ಮಾಡಿದರು.

Related posts

ಡಿ.13: ಪಿಲಿಚಾಮುಂಡಿಕಲ್ಲುನಲ್ಲಿ ದೊಂಪದಬಲಿ ಉತ್ಸವ:ಪಾಡ್ಯಾರು ಬೀಡುನಲ್ಲಿ ಪೂರ್ವಭಾವಿ ಸಭೆ- ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನ ಇದರ ವತಿಯಿಂದ ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸುದೀರ್ಘಾವಧಿ ಸೇವೆ ಸಲ್ಲಿಸಿರುವ ಚಂದು ನಾಯ್ಕರಿಗೆ ಸನ್ಮಾನ

Suddi Udaya

ತಾಲೂಕಿನಲ್ಲಿ ಗುಡುಗು ಸಹಿತ ಗಾಳಿ ಮಳೆ ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

Suddi Udaya

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಯೂಟ್ಯೂಬರ್‌ಗಳ ಆರೋಗ್ಯ ವಿಚಾರಿಸಿದ ಬೆಳ್ತಂಗಡಿ ಡಿ.ಎಸ್.ಎಸ್(ಅಂಬೇಡ್ಕರ್‌ವಾದ) ನಿಯೋಗ

Suddi Udaya

ಇಂದಬೆಟ್ಟು: ಬೆಳ್ಳೂರು ಬೈಲಿನ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ

Suddi Udaya

ಶಿಶಿಲ ಹಾ.ಉ.ಸ. ಸಂಘದ ಅಧ್ಯಕ್ಷರಾಗಿ ಸಂತೋಷ್ ಎ.ಎಸ್ ಹಾಗೂ ಉಪಾಧ್ಯಕ್ಷರಾಗಿ ಡಿ ಲಕ್ಷ್ಮೀಶ ಗೌಡ ಆಯ್ಕೆ

Suddi Udaya
error: Content is protected !!