25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ವೇಣೂರು ದೇವಾಡಿಗರ ಸೇವಾ ವೇದಿಕೆ ವತಿಯಿಂದ ಶರನ್ನವರಾತ್ರಿ ಪ್ರಯುಕ್ತ ಶ್ರೀ ಶಾರದಾ ಪೂಜೆ

ವೇಣೂರು : ದೇವಾಡಿಗರ ಸೇವಾ ವೇದಿಕೆ ವೇಣೂರು ಇದರ ವತಿಯಿಂದ ಪ್ರತಿ ವರ್ಷದಂತೆ ಶರನ್ನವರಾತ್ರಿ ಪ್ರಯುಕ್ತ ದೇವಾಡಿಗ ಸಮುದಾಯ ಭವನದಲ್ಲಿ ಶ್ರೀ ಶಾರದಾ ಪೂಜೆಯು ಅ.6 ರಂದು ನಡೆಯಿತು.

ಪೂಜಾ ಕಾರ್ಯಕ್ರಮದಲ್ಲಿ ದೇವಾಡಿಗ ಸೇವಾ ವೇದಿಕೆ ವೇಣೂರು ವಲಯದ ಹಿರಿಯರಾದ ಶೀನದೇವಾಡಿಗ, ವೇದಿಕೆಯ ಗೌರವಾಧ್ಯಕ್ಷ ಸುಂದರ ಎಂ ದೇವಾಡಿಗ, ಕಾರ್ಯದರ್ಶಿ ಗಣೇಶ ದೇವಾಡಿಗ, ವೇದಿಕೆಯ ಉಪಾಧ್ಯಕ್ಷ ದಯಾನಂದ ದೇವಾಡಿಗ, ದೇವಾಡಿಗರ ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಸುಮತಿ ಪಿ.ಎನ್, ಕೋಶಾಧಿಕಾರಿಯಾದ ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು.

ಈ ವೇಳೆ ದೇವಾಡಿಗ ಸಮಾಜ ಬಾಂಧವರು ಪಾಲ್ಗೊಂಡು ಶ್ರೀ ದೇವಿಯ ಕೃಪೆಗೆ ಪಾತ್ರರಾದರು. ಭಜನಾ ಕಾರ್ಯಕ್ರಮ ನಡೆದು ಪ್ರಸಾದ ವಿತರಣೆ ನಡೆಯಿತು.

Related posts

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಅಗಲಿದ ಹಿರಿಯ ಸಾಹಿತಿ ಕೆ. ಟಿ. ಗಟ್ಟಿಯವರಿಗೆ ಉಜಿರೆಯಲ್ಲಿ ಶ್ರದ್ಧಾಂಜಲಿ

Suddi Udaya

ಪತ್ನಿಯಿಂದ ಪತಿಯ ಕೊಲೆ ಪ್ರಕರಣ: ಕೊಲೆ ಪ್ರಕರಣ ಸಾಬೀತಾದರೂ ಪತ್ನಿಗಿಲ್ಲ ಶಿಕ್ಷೆ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ನೆರಿಯ: ಹಿರಿಯ ಕಾಂಗ್ರೆಸ್ ನಾಯಕ ದಿ| ನೀಲಯ್ಯ ಮಲೆಕುಡಿಯವರ ಶ್ರದ್ಧಾಂಜಲಿ ಸಭೆ

Suddi Udaya

ಬೆಳ್ತಂಗಡಿ: ಗಾಳಿ ಮಳೆಗೆ 44 ವಿದ್ಯುತ್ ಕಂಬ ಧರಾಶಾಯಿ: ಅಪಾರ ಹಾನಿ

Suddi Udaya
error: Content is protected !!