25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ವೇಣೂರು ದೇವಾಡಿಗರ ಸೇವಾ ವೇದಿಕೆ ವತಿಯಿಂದ ಶರನ್ನವರಾತ್ರಿ ಪ್ರಯುಕ್ತ ಶ್ರೀ ಶಾರದಾ ಪೂಜೆ

ವೇಣೂರು : ದೇವಾಡಿಗರ ಸೇವಾ ವೇದಿಕೆ ವೇಣೂರು ಇದರ ವತಿಯಿಂದ ಪ್ರತಿ ವರ್ಷದಂತೆ ಶರನ್ನವರಾತ್ರಿ ಪ್ರಯುಕ್ತ ದೇವಾಡಿಗ ಸಮುದಾಯ ಭವನದಲ್ಲಿ ಶ್ರೀ ಶಾರದಾ ಪೂಜೆಯು ಅ.6 ರಂದು ನಡೆಯಿತು.

ಪೂಜಾ ಕಾರ್ಯಕ್ರಮದಲ್ಲಿ ದೇವಾಡಿಗ ಸೇವಾ ವೇದಿಕೆ ವೇಣೂರು ವಲಯದ ಹಿರಿಯರಾದ ಶೀನದೇವಾಡಿಗ, ವೇದಿಕೆಯ ಗೌರವಾಧ್ಯಕ್ಷ ಸುಂದರ ಎಂ ದೇವಾಡಿಗ, ಕಾರ್ಯದರ್ಶಿ ಗಣೇಶ ದೇವಾಡಿಗ, ವೇದಿಕೆಯ ಉಪಾಧ್ಯಕ್ಷ ದಯಾನಂದ ದೇವಾಡಿಗ, ದೇವಾಡಿಗರ ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಸುಮತಿ ಪಿ.ಎನ್, ಕೋಶಾಧಿಕಾರಿಯಾದ ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು.

ಈ ವೇಳೆ ದೇವಾಡಿಗ ಸಮಾಜ ಬಾಂಧವರು ಪಾಲ್ಗೊಂಡು ಶ್ರೀ ದೇವಿಯ ಕೃಪೆಗೆ ಪಾತ್ರರಾದರು. ಭಜನಾ ಕಾರ್ಯಕ್ರಮ ನಡೆದು ಪ್ರಸಾದ ವಿತರಣೆ ನಡೆಯಿತು.

Related posts

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ: ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಭಂಡಾರಿಗೋಳಿ ಬಸ್ ಸ್ಟಾಂಡ್ ಗೆ ಹೊಸ ಶೀಟು ಅಳವಡಿಕೆ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ನ.4 -5 : ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ಸಾಮಾನ್ಯ ಸಭೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya
error: Content is protected !!