September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ವೇಣೂರು ದೇವಾಡಿಗರ ಸೇವಾ ವೇದಿಕೆ ವತಿಯಿಂದ ಶರನ್ನವರಾತ್ರಿ ಪ್ರಯುಕ್ತ ಶ್ರೀ ಶಾರದಾ ಪೂಜೆ

ವೇಣೂರು : ದೇವಾಡಿಗರ ಸೇವಾ ವೇದಿಕೆ ವೇಣೂರು ಇದರ ವತಿಯಿಂದ ಪ್ರತಿ ವರ್ಷದಂತೆ ಶರನ್ನವರಾತ್ರಿ ಪ್ರಯುಕ್ತ ದೇವಾಡಿಗ ಸಮುದಾಯ ಭವನದಲ್ಲಿ ಶ್ರೀ ಶಾರದಾ ಪೂಜೆಯು ಅ.6 ರಂದು ನಡೆಯಿತು.

ಪೂಜಾ ಕಾರ್ಯಕ್ರಮದಲ್ಲಿ ದೇವಾಡಿಗ ಸೇವಾ ವೇದಿಕೆ ವೇಣೂರು ವಲಯದ ಹಿರಿಯರಾದ ಶೀನದೇವಾಡಿಗ, ವೇದಿಕೆಯ ಗೌರವಾಧ್ಯಕ್ಷ ಸುಂದರ ಎಂ ದೇವಾಡಿಗ, ಕಾರ್ಯದರ್ಶಿ ಗಣೇಶ ದೇವಾಡಿಗ, ವೇದಿಕೆಯ ಉಪಾಧ್ಯಕ್ಷ ದಯಾನಂದ ದೇವಾಡಿಗ, ದೇವಾಡಿಗರ ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಸುಮತಿ ಪಿ.ಎನ್, ಕೋಶಾಧಿಕಾರಿಯಾದ ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು.

ಈ ವೇಳೆ ದೇವಾಡಿಗ ಸಮಾಜ ಬಾಂಧವರು ಪಾಲ್ಗೊಂಡು ಶ್ರೀ ದೇವಿಯ ಕೃಪೆಗೆ ಪಾತ್ರರಾದರು. ಭಜನಾ ಕಾರ್ಯಕ್ರಮ ನಡೆದು ಪ್ರಸಾದ ವಿತರಣೆ ನಡೆಯಿತು.

Related posts

ಮದ್ದಡ್ಕ ರಾಮನವಮಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಯೂನಿಟ್ ನ ಸದಸ್ಯರು ಸಾಹಿತ್ಯೋತ್ಸವದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊ. ದಿ| ಎಸ್. ಪ್ರಭಾಕರ್ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆ

Suddi Udaya

ಡಿ. 23-24: ಗುರುವಾಯನಕೆರೆ ಎಕ್ಸೆಲ್ ಪಿ ಯು ಕಾಲೇಜಿನಲ್ಲಿ “ಎಕ್ಸೆಲ್ ಪರ್ಬ”

Suddi Udaya

ದಿಡುಪೆ ಜಲಪಾತ ವೀಕ್ಷಣೆಗೆ ಬಂದಿದ್ದವರನ್ನು ತಡೆದು ಜೀವಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!