22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ವೇಣೂರು ದೇವಾಡಿಗರ ಸೇವಾ ವೇದಿಕೆ ವತಿಯಿಂದ ಶರನ್ನವರಾತ್ರಿ ಪ್ರಯುಕ್ತ ಶ್ರೀ ಶಾರದಾ ಪೂಜೆ

ವೇಣೂರು : ದೇವಾಡಿಗರ ಸೇವಾ ವೇದಿಕೆ ವೇಣೂರು ಇದರ ವತಿಯಿಂದ ಪ್ರತಿ ವರ್ಷದಂತೆ ಶರನ್ನವರಾತ್ರಿ ಪ್ರಯುಕ್ತ ದೇವಾಡಿಗ ಸಮುದಾಯ ಭವನದಲ್ಲಿ ಶ್ರೀ ಶಾರದಾ ಪೂಜೆಯು ಅ.6 ರಂದು ನಡೆಯಿತು.

ಪೂಜಾ ಕಾರ್ಯಕ್ರಮದಲ್ಲಿ ದೇವಾಡಿಗ ಸೇವಾ ವೇದಿಕೆ ವೇಣೂರು ವಲಯದ ಹಿರಿಯರಾದ ಶೀನದೇವಾಡಿಗ, ವೇದಿಕೆಯ ಗೌರವಾಧ್ಯಕ್ಷ ಸುಂದರ ಎಂ ದೇವಾಡಿಗ, ಕಾರ್ಯದರ್ಶಿ ಗಣೇಶ ದೇವಾಡಿಗ, ವೇದಿಕೆಯ ಉಪಾಧ್ಯಕ್ಷ ದಯಾನಂದ ದೇವಾಡಿಗ, ದೇವಾಡಿಗರ ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಸುಮತಿ ಪಿ.ಎನ್, ಕೋಶಾಧಿಕಾರಿಯಾದ ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು.

ಈ ವೇಳೆ ದೇವಾಡಿಗ ಸಮಾಜ ಬಾಂಧವರು ಪಾಲ್ಗೊಂಡು ಶ್ರೀ ದೇವಿಯ ಕೃಪೆಗೆ ಪಾತ್ರರಾದರು. ಭಜನಾ ಕಾರ್ಯಕ್ರಮ ನಡೆದು ಪ್ರಸಾದ ವಿತರಣೆ ನಡೆಯಿತು.

Related posts

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಬಜಿರೆ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ರಾಷ್ಟ್ರಮಟ್ಟದಲ್ಲಿ ಅರ್ಹತೆ ಪಡೆದ ಮರೋಡಿಯ ಸ್ವಸ್ತಿಕ್ ಪೂಜಾರಿ

Suddi Udaya

ಕರ್ನಾಟಕ ರಾಜ್ಯ ಟೈಲರಿಂಗ್ ಅಸೋಸಿಯನ್ ಬೆಳ್ತಂಗಡಿ ವಲಯದಿಂದ ಸಿರಿ ಸಂಸ್ಥೆಗೆ ಭೇಟಿ

Suddi Udaya

ಬಾಯ೯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಭಕ್ತರಿಂದ ಭಜನಾ ಸಂಕೀರ್ತನೆ

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ವತಿಯಿಂದ ರಾಶಿ ಪೂಜೆ

Suddi Udaya
error: Content is protected !!