25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿ

ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ: ಶಕ್ತಿಪೀಠ ಕೊರಗಜ್ಜ ಕ್ಷೇತ್ರದ ತಂಡಕ್ಕೆ ಚತುರ್ಥ ಬಹುಮಾನ ಹಾಗೂ ಟ್ರೋಫಿ

ಬೆಳ್ತಂಗಡಿ: ದಸರಾ ಹಬ್ಬದ ಪ್ರಯುಕ್ತ ಅ.6ರಂದು ಎಡ್ತೂರುಪದವಿನ ಮೂಡುಪಡುಕೋಡಿ ಶಾಲಾ ವಠಾರದಲ್ಲಿ ನಡೆದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟದಲ್ಲಿ ‘ಶಕ್ತಿಪೀಠ ಕೊರಗಜ್ಜ ಕ್ಷೇತ್ರ’ದ ಆಡಳಿತ ಮೊಕ್ತೇಸರರಾದ ಸೀತಾರಾಮ ಭೈರರ ಪ್ರಾಯೋಜಕತ್ವದ ಪುಂಜಾಲಕಟ್ಟೆ ಶಿವಕುಮಾರ್ ಅವರ ನಾಯಕತ್ವದಲ್ಲಿ ಶಕ್ತಿಪೀಠ ಕೊರಗಜ್ಜ ಕ್ಷೇತ್ರದ ಕಬಡ್ಡಿ ಆಟಗಾರರ ತಂಡವು ಚತುರ್ಥ ಬಹುಮಾನ, ಟ್ರೋಫಿ ಹಾಗೂ ನಗದು ಪುರಸ್ಕಾರವನ್ನು ಪಡೆದುಕೊಂಡಿದೆ.

Related posts

ಅಂತರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಎಸ್‌ಡಿಎಂ ಶಾಲಾ ವಿದ್ಯಾರ್ಥಿನಿ ಅನೀಶ ಆರೋಲ್‌ಗೆ ಚಿನ್ನದ ಪದಕ

Suddi Udaya

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಬ್ಸ್ ಬುಲ್ ಬುಲ್ಸ್: ತೃತೀಯ ಚರಣ ಪ್ರಶಸ್ತಿ:ಮುಂಡಾಜೆ ಸರಕಾರಿ ಶಾಲೆಯ‌ಮೂವರು ವಿದ್ಯಾರ್ಥಿಗಳಿಗೆ ಜಿಲ್ಲಾ ಪ್ರಶಸ್ತಿ ಗೌರವ

Suddi Udaya

ಉಜಿರೆ ಎಸ್. ಡಿ. ಎಮ್ ಕಾಲೇಜು ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!