22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕ್ರೀಡಾ ಸುದ್ದಿ

ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ: ಶಕ್ತಿಪೀಠ ಕೊರಗಜ್ಜ ಕ್ಷೇತ್ರದ ತಂಡಕ್ಕೆ ಚತುರ್ಥ ಬಹುಮಾನ ಹಾಗೂ ಟ್ರೋಫಿ

ಬೆಳ್ತಂಗಡಿ: ದಸರಾ ಹಬ್ಬದ ಪ್ರಯುಕ್ತ ಅ.6ರಂದು ಎಡ್ತೂರುಪದವಿನ ಮೂಡುಪಡುಕೋಡಿ ಶಾಲಾ ವಠಾರದಲ್ಲಿ ನಡೆದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟದಲ್ಲಿ ‘ಶಕ್ತಿಪೀಠ ಕೊರಗಜ್ಜ ಕ್ಷೇತ್ರ’ದ ಆಡಳಿತ ಮೊಕ್ತೇಸರರಾದ ಸೀತಾರಾಮ ಭೈರರ ಪ್ರಾಯೋಜಕತ್ವದ ಪುಂಜಾಲಕಟ್ಟೆ ಶಿವಕುಮಾರ್ ಅವರ ನಾಯಕತ್ವದಲ್ಲಿ ಶಕ್ತಿಪೀಠ ಕೊರಗಜ್ಜ ಕ್ಷೇತ್ರದ ಕಬಡ್ಡಿ ಆಟಗಾರರ ತಂಡವು ಚತುರ್ಥ ಬಹುಮಾನ, ಟ್ರೋಫಿ ಹಾಗೂ ನಗದು ಪುರಸ್ಕಾರವನ್ನು ಪಡೆದುಕೊಂಡಿದೆ.

Related posts

ಮಡಂತ್ಯಾರು: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಉದ್ಘಾಟನೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ – ಕರ್ನಾಟಕ ರಾಜ್ಯ ತಂಡಕ್ಕೆ ಲಾಸ್ಯ ಆಯ್ಕೆ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ರಸ್ತೆಯ ಹೊಂಡ ತಪ್ಪಿಸಲು ಹೋಗಿ ಎರಡು ಕಾರುಗಳ ನಡುವೆ ಅಪಘಾತ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡ ಗಾಡು ಓಟ

Suddi Udaya
error: Content is protected !!