24 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿ

ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ: ಶಕ್ತಿಪೀಠ ಕೊರಗಜ್ಜ ಕ್ಷೇತ್ರದ ತಂಡಕ್ಕೆ ಚತುರ್ಥ ಬಹುಮಾನ ಹಾಗೂ ಟ್ರೋಫಿ

ಬೆಳ್ತಂಗಡಿ: ದಸರಾ ಹಬ್ಬದ ಪ್ರಯುಕ್ತ ಅ.6ರಂದು ಎಡ್ತೂರುಪದವಿನ ಮೂಡುಪಡುಕೋಡಿ ಶಾಲಾ ವಠಾರದಲ್ಲಿ ನಡೆದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟದಲ್ಲಿ ‘ಶಕ್ತಿಪೀಠ ಕೊರಗಜ್ಜ ಕ್ಷೇತ್ರ’ದ ಆಡಳಿತ ಮೊಕ್ತೇಸರರಾದ ಸೀತಾರಾಮ ಭೈರರ ಪ್ರಾಯೋಜಕತ್ವದ ಪುಂಜಾಲಕಟ್ಟೆ ಶಿವಕುಮಾರ್ ಅವರ ನಾಯಕತ್ವದಲ್ಲಿ ಶಕ್ತಿಪೀಠ ಕೊರಗಜ್ಜ ಕ್ಷೇತ್ರದ ಕಬಡ್ಡಿ ಆಟಗಾರರ ತಂಡವು ಚತುರ್ಥ ಬಹುಮಾನ, ಟ್ರೋಫಿ ಹಾಗೂ ನಗದು ಪುರಸ್ಕಾರವನ್ನು ಪಡೆದುಕೊಂಡಿದೆ.

Related posts

ನಾಲ್ಕೂರುನಲ್ಲಿ ಮನೆಗೆ ಧರೆ ಕುಸಿತ: ಬಿರುಕು ಬಿಟ್ಟ ಮನೆಯ ಗೋಡೆ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ಕಬ್ಸ್ ಬುಲ್ ಬುಲ್ಸ್: ತೃತೀಯ ಚರಣ ಪ್ರಶಸ್ತಿ:ಮುಂಡಾಜೆ ಸರಕಾರಿ ಶಾಲೆಯ‌ಮೂವರು ವಿದ್ಯಾರ್ಥಿಗಳಿಗೆ ಜಿಲ್ಲಾ ಪ್ರಶಸ್ತಿ ಗೌರವ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ರಿ ಗುರುವಾಯನಕೆರೆ ಹಾಗೂ ಬೆಳ್ತಂಗಡಿ ತಾಲೂಕು ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಇವರ ಜಂಟಿ ಆಶ್ರಯದಲ್ಲಿ ಸ್ವಜಾತಿ ಭಾಂದವರ ಸಿಂಧೂರ ಟ್ರೋಫಿ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಚಾರ್ಮಾಡಿ, ಘಟಕ ಶ್ರೀ ರಾಮ್ ಚಾರ್ಮಾಡಿ ಇದರ ಸಹಭಾಗಿತ್ವದಲ್ಲಿ ಹೊನಲು ಬೆಳಕಿನ ಹಿಂದೂ ಭಾಂಧವರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಪ.ಪೂ. ಕಾಲೇಜು ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya
error: Content is protected !!