July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿ ಫಾತಿಮಾತ್ ರಾಫಿಯಾ ರಿಗೆ ದ್ವಿತೀಯ ಸ್ಥಾನ

ಉಜಿರೆ : 2024-25ನೇ ಸಾಲಿನ ಅಂತರ್ ಕಾಲೇಜು ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ, ಮಂಗಳೂರು ವಿಶ್ವವಿದ್ಯಾನಿಲಯ ಆಯೋಜಿಸಿದ ಚರ್ಚಾ ಸ್ಪರ್ಧೆ- ಕೃಷಿ ಕ್ಷೇತ್ರದ ಬೆಳವಣಿಗೆಗೆ ಸಹಕಾರ ಸಂಘಗಳ ಪಾತ್ರ ಮಹತ್ವವಾದುದಾಗಿದೆ ಎಂಬ ವಿಷಯದಲ್ಲಿ ಉಜಿರೆ ಎಸ್. ಡಿ. ಎಂ. ಬಿ.ಎಡ್. ಕಾಲೇಜಿನ ಪ್ರಥಮ ಬಿ.ಇಡಿ. ವಿದ್ಯಾರ್ಥಿಗಳಾದ ದೀಕ್ಷಿತ್ ಎಂ ಹಾಗೂ ಫಾತಿಮಾತ್ ರಾಫಿಯಾ ಭಾಗವಹಿಸಿದ್ದು, ಫಾತಿಮಾತ್ ರಾಫಿಯಾ ರವರು ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟದಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.

ಸಂಸ್ಥೆಯ ಆಡಳಿತ ಮಂಡಳಿಯವರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ವಿದ್ಯಾರ್ಥಿಗಳನ್ನು ಅಭಿನಂದಿಸಿ ಶುಭವನ್ನು ಹಾರೈಸಿರುತ್ತಾರೆ.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರ ನೇಮಕ : ದಾಖಲೆಗಳನ್ನು ಹಾಜರು ಪಡಿಸುವಂತೆ ಹೈಕೋರ್ಟ್ ಸೂಚನೆ

Suddi Udaya

ಫೆ.15: ಗುರುವಾಯನಕೆರೆ ದ .ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಕನ್ನಡಕ ವಿತರಣೆ

Suddi Udaya

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕೆ.ವಿ ಪ್ರಸಾದ್ ಇಲಂತಿಲ ರವರು ಬಿಜೆಪಿ ಮುಂದಿನ 6ವರ್ಷಗಳ ಅವಧಿಗೆ ಸದಸ್ಯತ್ವ ಹಾಗೂ ಇತರ ಎಲ್ಲಾ ಜವಾಬ್ದಾರಿಗಳಿಂದ ವಜಾ

Suddi Udaya

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯ ಹಳೆ ವಿದ್ಯಾರ್ಥಿನಿ ಡಾ| ಶಿವಾನಿ ಎಂ.ಡಿ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ಗೆ ‘ಉದಯೋನ್ಮುಖ ನಕ್ಷತ್ರ’ ಅವಾರ್ಡ್

Suddi Udaya

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್ ನೂತನ ಆಡಳಿತ ಸಮಿತಿ ರಚನೆ

Suddi Udaya
error: Content is protected !!