25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಣಿಯೂರು ವಲಯದ ಇಳಂತಿಲ ಮತ್ತು ಅಂಡೆತ್ತಡ್ಕ ಒಕ್ಕೂಟದ ಪದಗ್ರಹಣ ಸಮಾರಂಭ

ಇಳಂತಿಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ (ರಿ.) ಬಿ.ಸಿ. ಟ್ರಸ್ಟ್ ಗುರುವಾಯನಕೆರೆ. ಕಣಿಯೂರು ವಲಯದ ಇಳಂತಿಲ ಮತ್ತು ಅಂಡೆತ್ತಡ್ಕ ಒಕ್ಕೂಟದ ಪದಗ್ರಹಣ ಸಮಾರಂಭ ಅ 06 ರಂದು ವಾಣಿಶ್ರೀ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ವಕೀಲರು ಸುಬ್ರಹ್ಮಣ್ಯ ಅಗರ್ತ ನೆರವೇರಿಸಿದರು. ಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷ ಬಾಕೃಷ್ಣ ಪೂಜಾರಿ ಅಧ್ಯಕ್ಷತೆ ವಹಿಸಿದರು.

ಮುಖ್ಯ ಅತಿಥಿಗಳಾಗಿ ಗುರುವಾಯನಕೆರೆ ಎಸ್.ಕೆ.ಡಿ.ಆರ್.ಡಿ.ಪಿ ಯೋಜನಾಧಿಕಾರಿ ದಯಾನಂದ ಪೂಜಾರಿ, ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷ ಪ್ರಪುಲ್ಲ ಚಂದ್ರ, ಕಣಿಯೂರು ವಲಯದ ವಲಯಾಧ್ಯಕ್ಷ ರಮಾನಂದ ಪೂಜಾರಿ ಉಪಸ್ಥಿತರಿದ್ದರು.

ಈ ವೇಳೆ ನೂತನ ಅಧ್ಯಕ್ಷರಾಗಿ ಮೋಹನ ಶೆಟ್ಟಿ, ದಯಾನಂದ, ಇಲಂತಿಲ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಶಂಕರ ಭಟ್, ವಾಣಿಶ್ರೀ ಭಜನಾ ಮಂದಿರದ ಅಧ್ಯಕ್ಷ ಹರೀಶ್ ಪೊಟ್ಟುಕೆರೆ ಆಯ್ಕೆಯಾದರು.

Related posts

ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಸಮಾರೋಪ

Suddi Udaya

ಓಡಲ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಬೆಳ್ತಂಗಡಿ: ದೀಪಾ ಗೋಲ್ಡ್ ವ್ಯವಸ್ಥಾಪಕ ಪ್ರಸಾದ್ ಪೈ ಪಾಣೆಮಂಗಳೂರು ನಿಧನ

Suddi Udaya

ಶ್ರೀ ರಾಮ ಕ್ಷೇತ್ರ ಶ್ರೀಮಠದ ಸದ್ಗುರು ಸ್ವಾಮಿಗಳನ್ನು ಉತ್ತರಕಾಂಡದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದ ಹರಿದ್ವಾರದ ಶಾಸಕ ಮದನ ಕೌಸಿಕ

Suddi Udaya

ಐಡಿಎಫ್ ಡಾಡ್ಜ್ ಬಾಲ್ ಫೇಡರೇಷನ್ ಕಪ್ 2024 ಪಂದ್ಯಾಟದಲ್ಲಿ ಅಭಿಶೃತ್ ಇಳಂತಿಲ ಇವರ ನಾಯಕತ್ವದ ಕರ್ನಾಟಕ ತಂಡಕ್ಕೆ ತೃತೀಯ ಪ್ರಶಸ್ತಿ

Suddi Udaya

ಮೂಡುಕೋಡಿ: ಆಲಡ್ಕ ನಿವಾಸಿ ಜಿನ್ನಪ್ಪ ಪೂಜಾರಿ ನಿಧನ

Suddi Udaya
error: Content is protected !!