23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಣಿಯೂರು ವಲಯದ ಇಳಂತಿಲ ಮತ್ತು ಅಂಡೆತ್ತಡ್ಕ ಒಕ್ಕೂಟದ ಪದಗ್ರಹಣ ಸಮಾರಂಭ

ಇಳಂತಿಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ (ರಿ.) ಬಿ.ಸಿ. ಟ್ರಸ್ಟ್ ಗುರುವಾಯನಕೆರೆ. ಕಣಿಯೂರು ವಲಯದ ಇಳಂತಿಲ ಮತ್ತು ಅಂಡೆತ್ತಡ್ಕ ಒಕ್ಕೂಟದ ಪದಗ್ರಹಣ ಸಮಾರಂಭ ಅ 06 ರಂದು ವಾಣಿಶ್ರೀ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ವಕೀಲರು ಸುಬ್ರಹ್ಮಣ್ಯ ಅಗರ್ತ ನೆರವೇರಿಸಿದರು. ಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷ ಬಾಕೃಷ್ಣ ಪೂಜಾರಿ ಅಧ್ಯಕ್ಷತೆ ವಹಿಸಿದರು.

ಮುಖ್ಯ ಅತಿಥಿಗಳಾಗಿ ಗುರುವಾಯನಕೆರೆ ಎಸ್.ಕೆ.ಡಿ.ಆರ್.ಡಿ.ಪಿ ಯೋಜನಾಧಿಕಾರಿ ದಯಾನಂದ ಪೂಜಾರಿ, ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷ ಪ್ರಪುಲ್ಲ ಚಂದ್ರ, ಕಣಿಯೂರು ವಲಯದ ವಲಯಾಧ್ಯಕ್ಷ ರಮಾನಂದ ಪೂಜಾರಿ ಉಪಸ್ಥಿತರಿದ್ದರು.

ಈ ವೇಳೆ ನೂತನ ಅಧ್ಯಕ್ಷರಾಗಿ ಮೋಹನ ಶೆಟ್ಟಿ, ದಯಾನಂದ, ಇಲಂತಿಲ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಶಂಕರ ಭಟ್, ವಾಣಿಶ್ರೀ ಭಜನಾ ಮಂದಿರದ ಅಧ್ಯಕ್ಷ ಹರೀಶ್ ಪೊಟ್ಟುಕೆರೆ ಆಯ್ಕೆಯಾದರು.

Related posts

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಆಪರೇಷನ್ ಸಿಂದೂರ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ನಾವೂರು ಗ್ರಾ.ಪಂ.ನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಒವರಂ ಕ್ರಿಕೆಟ್ ಪಂದ್ಯಾಟ “ರಾಜಕೇಸರಿ ರತ್ನ ಟ್ರೋಫಿ”

Suddi Udaya

ಮುಂಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ : ಧಾರ್ಮಿಕ ಸಭೆ ಮತ್ತು ಭಜನಾ ಕಾರ್ಯಕ್ರಮ

Suddi Udaya
error: Content is protected !!