23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ : “ಸತ್ಯಶ್ರೀ ಬಾಲಗೋಕುಲ” ಉದ್ಘಾಟನೆ

ಕಲ್ಮಂಜ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿದ್ಧಬೈಲು ಪರಾರಿ ಶಾಲಾ ವಠಾರದಲ್ಲಿ “ಸತ್ಯಶ್ರೀ ಬಾಲಗೋಕುಲ ಸಿದ್ಧಬೈಲು ಕಲ್ಮಂಜ” ವನ್ನು ಸಂಘದ ಹಿರಿಯರಾದ ಶ್ರೀನಿವಾಸ ರಾವ್ ಕಲ್ಮಂಜ ಇವರ ನೇತೃತ್ವದಲ್ಲಿ ಅ.06 ರಂದು ಉದ್ಘಾಟಿಸಲಾಯಿತು.


ಈ ಸಂದರ್ಭದಲ್ಲಿ ಮಾತಾಜಿಯವರಾದ ಶ್ರೀಮತಿ ವಿದ್ಯಾ, ಪ್ರವೀಣ್ ಕರಿಯನೆಲ, ಗ್ರಾಮ ಪಂಚಾಯತ್ ಸದಸ್ಯ ದಿನೇಶ್ ಗೌಡ ಎಸ್.ಡಿ.ಎಂ.‌ಸಿ ಅಧ್ಯಕ್ಷರು, ನಾಗರಾಜ ನಾಯ್ಕ ಒಂಜರೆಬೈಲು, ಸಾಂತಪ್ಪ ಎಂ ಮದ್ಮಲ್ಕಟ್ಟೆ ಬಿ.ಎಂ.ಎಸ್ ಪ್ರಮುಖರು,‌ ನಾಗೇಶ್ ಕಲ್ಮಂಜ ವಿ.ಹಿಂ.ಪ ಬಜರಂಗದಳ‌ ತಾಲೂಕು ಪ್ರಚಾರ ಪ್ರಮುಖ್, ವಾಸು ಕಾನರ್ಪ ಭಜನಾ ತರಬೇತುದಾರ, ಗಂಗಾದರ್ ಕಲ್ಮಂಜ ಹಾಗೂ ಬಾಲಗೋಕುಲ ಮಕ್ಕಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯ : ಆಡಳಿತಾಧಿಕಾರಿ ನೇಮಕ ಸಾಧ್ಯತೆ

Suddi Udaya

ಬೆಳಾಲು ನಿವೃತ್ತ ಮುಖ್ಯೋಪಾಧ್ಯಾಯ ಎಸ್ ಪಿ ಬಾಲಕೃಷ್ಣ ಬಡೆಕ್ಕಿಲಾಯ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಓಡೀಲು 33ನೇ ಸಾರ್ವಜನಿಕ ಗಣೇಶೋತ್ಸವ: ಗಣಪತಿ ದೇವರಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆ.5: ಪಡಂಗಡಿ ಪಾರ್ಶ್ವಪದ್ಮ ಹಾಗೂ ಮಹಿಳಾ ಮಣಿಗಳ ಆಶ್ರಯದಲ್ಲಿ ‘ಕೆಸರ್ ಡೊಂಜಿ ಗೊಬ್ಬು’

Suddi Udaya

ಉಜಿರೆ ನ್ಯಾಚುರೋಪತಿ ಕಾಲೇಜು ವತಿಯಿಂದ “ವಿಶ್ವ ತಂಬಾಕು ರಹಿತ ದಿನಾಚರಣೆಯ ಜಾಗೃತ ರ್‍ಯಾಲಿ”

Suddi Udaya
error: Content is protected !!