ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ : “ಸತ್ಯಶ್ರೀ ಬಾಲಗೋಕುಲ” ಉದ್ಘಾಟನೆ

ಕಲ್ಮಂಜ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿದ್ಧಬೈಲು ಪರಾರಿ ಶಾಲಾ ವಠಾರದಲ್ಲಿ “ಸತ್ಯಶ್ರೀ ಬಾಲಗೋಕುಲ ಸಿದ್ಧಬೈಲು ಕಲ್ಮಂಜ” ವನ್ನು ಸಂಘದ ಹಿರಿಯರಾದ ಶ್ರೀನಿವಾಸ ರಾವ್ ಕಲ್ಮಂಜ ಇವರ ನೇತೃತ್ವದಲ್ಲಿ ಅ.06 ರಂದು ಉದ್ಘಾಟಿಸಲಾಯಿತು.


ಈ ಸಂದರ್ಭದಲ್ಲಿ ಮಾತಾಜಿಯವರಾದ ಶ್ರೀಮತಿ ವಿದ್ಯಾ, ಪ್ರವೀಣ್ ಕರಿಯನೆಲ, ಗ್ರಾಮ ಪಂಚಾಯತ್ ಸದಸ್ಯ ದಿನೇಶ್ ಗೌಡ ಎಸ್.ಡಿ.ಎಂ.‌ಸಿ ಅಧ್ಯಕ್ಷರು, ನಾಗರಾಜ ನಾಯ್ಕ ಒಂಜರೆಬೈಲು, ಸಾಂತಪ್ಪ ಎಂ ಮದ್ಮಲ್ಕಟ್ಟೆ ಬಿ.ಎಂ.ಎಸ್ ಪ್ರಮುಖರು,‌ ನಾಗೇಶ್ ಕಲ್ಮಂಜ ವಿ.ಹಿಂ.ಪ ಬಜರಂಗದಳ‌ ತಾಲೂಕು ಪ್ರಚಾರ ಪ್ರಮುಖ್, ವಾಸು ಕಾನರ್ಪ ಭಜನಾ ತರಬೇತುದಾರ, ಗಂಗಾದರ್ ಕಲ್ಮಂಜ ಹಾಗೂ ಬಾಲಗೋಕುಲ ಮಕ್ಕಳು ಉಪಸ್ಥಿತರಿದ್ದರು.

Related posts

ಇಂದಿನಿಂದ ಐಪಿಎಲ್ ಕ್ರಿಕೆಟ್ ಧಮಾಕಾ

Suddi Udaya

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜೋತ್ಸವ ಆಚರಣೆ

Suddi Udaya

ಧರ್ಮಸ್ಥಳ; ಹದಗೆಟ್ಟ ‌ನೇರ್ತನೆ ರಸ್ತೆ; ಗ್ರಾಮಸ್ಥರಿಂದ ಶ್ರಮದಾನದ ಮೂಲಕ ದುರಸ್ತಿ

Suddi Udaya

ಕರ್ನಾಟಕ ರಾಜ್ಯ ಪ್ಯಾರಾಮೆಡಿಕಲ್ ಬೋರ್ಡ್ ರ್‍ಯಾಂಕ್ ಪ್ರಕಟ: ಗೇರುಕಟ್ಟೆ ಮನ್ ಶರ್ ಪ್ಯಾರಾಮೆಡಿಕಲ್ ಕಾಲೇಜಿಗೆ DMIT ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಒಟ್ಟು 6 ರ್‍ಯಾಂಕ್

Suddi Udaya

ಕುಕ್ಕೇಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya

ಪಿಲ್ಯ: ಸದಾಶಿವ ಆಠವಳೆ ನಿಧನ

Suddi Udaya
error: Content is protected !!