23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ : “ಸತ್ಯಶ್ರೀ ಬಾಲಗೋಕುಲ” ಉದ್ಘಾಟನೆ

ಕಲ್ಮಂಜ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿದ್ಧಬೈಲು ಪರಾರಿ ಶಾಲಾ ವಠಾರದಲ್ಲಿ “ಸತ್ಯಶ್ರೀ ಬಾಲಗೋಕುಲ ಸಿದ್ಧಬೈಲು ಕಲ್ಮಂಜ” ವನ್ನು ಸಂಘದ ಹಿರಿಯರಾದ ಶ್ರೀನಿವಾಸ ರಾವ್ ಕಲ್ಮಂಜ ಇವರ ನೇತೃತ್ವದಲ್ಲಿ ಅ.06 ರಂದು ಉದ್ಘಾಟಿಸಲಾಯಿತು.


ಈ ಸಂದರ್ಭದಲ್ಲಿ ಮಾತಾಜಿಯವರಾದ ಶ್ರೀಮತಿ ವಿದ್ಯಾ, ಪ್ರವೀಣ್ ಕರಿಯನೆಲ, ಗ್ರಾಮ ಪಂಚಾಯತ್ ಸದಸ್ಯ ದಿನೇಶ್ ಗೌಡ ಎಸ್.ಡಿ.ಎಂ.‌ಸಿ ಅಧ್ಯಕ್ಷರು, ನಾಗರಾಜ ನಾಯ್ಕ ಒಂಜರೆಬೈಲು, ಸಾಂತಪ್ಪ ಎಂ ಮದ್ಮಲ್ಕಟ್ಟೆ ಬಿ.ಎಂ.ಎಸ್ ಪ್ರಮುಖರು,‌ ನಾಗೇಶ್ ಕಲ್ಮಂಜ ವಿ.ಹಿಂ.ಪ ಬಜರಂಗದಳ‌ ತಾಲೂಕು ಪ್ರಚಾರ ಪ್ರಮುಖ್, ವಾಸು ಕಾನರ್ಪ ಭಜನಾ ತರಬೇತುದಾರ, ಗಂಗಾದರ್ ಕಲ್ಮಂಜ ಹಾಗೂ ಬಾಲಗೋಕುಲ ಮಕ್ಕಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ ಗ್ರಾ.ಪಂ. ಉಪಚುನಾವಣೆ ಪೂರ್ವತಯಾರಿ ಸಭೆ

Suddi Udaya

ವಿಹಿಂಪ ಕೇಂದ್ರೀಯ ಸಮಿತಿ ಜಂಟಿ ಮಹಾಪ್ರ. ಕಾರ್ಯದರ್ಶಿ ಗೋಪಾಲ್ ಜೀ ಧರ್ಮಸ್ಥಳ ಭೇಟಿ

Suddi Udaya

ನದಿಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಅಸಹಜವಾಗಿ ಸಾವು

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಿವಗಿರಿ ಯಾತ್ರೆ, ಹಲವಾರು ಕ್ಷೇತ್ರ ದರ್ಶನ

Suddi Udaya

ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ವತಿಯಿಂದ ಕೃಷ್ಣ ಜನ್ಮಾಷ್ಠಮಿ

Suddi Udaya
error: Content is protected !!