32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಸ್ತಿ ಪಂದ್ಯಾಟ: ಎಸ್.ಡಿ.ಎಮ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ಎನೆಪೋಯ ಪಿಯು ಕಾಲೇಜ್ ದೇರಳಕಟ್ಟೆ ಜಂಟಿ ಆಶ್ರಯದಲ್ಲಿ ನಡೆದ ಕುಸ್ತಿ ಪಂದ್ಯಾಟದಲ್ಲಿ ಎಸ್.ಡಿ.ಎಮ್ ಪಿಯು ಕಾಲೇಜಿನ ವಿದ್ಯಾರ್ಥಿನಿಯರು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ದೇಹ ತೂಕ 72 ಕೆ.ಜಿ ಅಪೂರ್ವ, ದ್ವಿತೀಯ ವಾಣಿಜ್ಯ .ಚಿನ್ನದ ಪದಕ, ದೇಹತೂಕ 65 ಕೆ.ಜಿ ಜೆಸ್ಲಿನ್ ಜಾನೆಟ್ ದ್ವಿತೀಯ ವಾಣಿಜ್ಯ ಬೆಳ್ಳಿಯ ಪದಕ, ದೇಹತೂಕ 62 ಕೆ.ಜಿ ಬಿಂದು ದ್ವಿತೀಯ ವಾಣಿಜ್ಯ ಬೆಳ್ಳಿಯ ಪದಕ, ದೇಹತೂಕ 59 ಕೆ.ಜಿ ಗಂಗೋತ್ರಿ ಎಂವಿ, ದ್ವಿತೀಯ ಕಲಾ ಕಂಚಿನ ಪದಕ, ದೇಹತೂಕ 55 ಕೆಜಿ ಅನನ್ಯ ಎಂ, ದ್ವಿತೀಯ ಕಲಾ ಬೆಳ್ಳಿಯ ಪದಕ, ದೇಹತೂಕ 53 kg ಶರಣ್ಯ ಎಸ್ಆರ್, ದ್ವಿತೀಯ ವಾಣಿಜ್ಯ, ಕಂಚಿನ ಪದಕ, ಪಡೆದುಕೊಂಡಿದ್ದಾರೆ.

Related posts

2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ಸೂಚನೆ

Suddi Udaya

ಉಜಿರೆ ಕುಂಟಿನಿಯಲ್ಲಿ ಸಲಫೀ ಸಮಾವೇಶ

Suddi Udaya

ಮುಂಡಾಜೆ : ಮಂಜುಶ್ರೀ ನಗರದ ಅಯ್ಯಪ್ಪ ಸ್ವಾಮಿ ಭಕ್ತ ವೃಂದದಿಂದ ಮಂಜುಶ್ರೀ ಭಜನಾ ಮಂದಿರಕ್ಕೆ ಶೌಚಾಲಯ ಕೊಡುಗೆ

Suddi Udaya

ಉಜಿರೆ: ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಮೂಡುಕೋಡಿ ಹಾ.ಉ.ಸ. ಸಂಘ: ಅಧ್ಯಕ್ಷರಾಗಿ ಪುರುಷೋತ್ತಮ ರಾವ್, ಉಪಾಧ್ಯಕ್ಷರಾಗಿ ರಾಕೇಶ್ ಕುಮಾರ್

Suddi Udaya

ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ 17ನೇ ವಷ೯ದ ಪಟ್ಟಾಭಿಷೇಕ ವರ್ಧಂತಿ

Suddi Udaya
error: Content is protected !!