September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಸ್ತಿ ಪಂದ್ಯಾಟ: ಎಸ್.ಡಿ.ಎಮ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ಎನೆಪೋಯ ಪಿಯು ಕಾಲೇಜ್ ದೇರಳಕಟ್ಟೆ ಜಂಟಿ ಆಶ್ರಯದಲ್ಲಿ ನಡೆದ ಕುಸ್ತಿ ಪಂದ್ಯಾಟದಲ್ಲಿ ಎಸ್.ಡಿ.ಎಮ್ ಪಿಯು ಕಾಲೇಜಿನ ವಿದ್ಯಾರ್ಥಿನಿಯರು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ದೇಹ ತೂಕ 72 ಕೆ.ಜಿ ಅಪೂರ್ವ, ದ್ವಿತೀಯ ವಾಣಿಜ್ಯ .ಚಿನ್ನದ ಪದಕ, ದೇಹತೂಕ 65 ಕೆ.ಜಿ ಜೆಸ್ಲಿನ್ ಜಾನೆಟ್ ದ್ವಿತೀಯ ವಾಣಿಜ್ಯ ಬೆಳ್ಳಿಯ ಪದಕ, ದೇಹತೂಕ 62 ಕೆ.ಜಿ ಬಿಂದು ದ್ವಿತೀಯ ವಾಣಿಜ್ಯ ಬೆಳ್ಳಿಯ ಪದಕ, ದೇಹತೂಕ 59 ಕೆ.ಜಿ ಗಂಗೋತ್ರಿ ಎಂವಿ, ದ್ವಿತೀಯ ಕಲಾ ಕಂಚಿನ ಪದಕ, ದೇಹತೂಕ 55 ಕೆಜಿ ಅನನ್ಯ ಎಂ, ದ್ವಿತೀಯ ಕಲಾ ಬೆಳ್ಳಿಯ ಪದಕ, ದೇಹತೂಕ 53 kg ಶರಣ್ಯ ಎಸ್ಆರ್, ದ್ವಿತೀಯ ವಾಣಿಜ್ಯ, ಕಂಚಿನ ಪದಕ, ಪಡೆದುಕೊಂಡಿದ್ದಾರೆ.

Related posts

ಕನ್ಯಾಡಿ: ಮತ್ತಿಲ ನಿವಾಸಿ ಶಿವರಾಜ್ ಆತ್ಮಹತ್ಯೆ

Suddi Udaya

ಬಿಲ್ಲವ ಜಾತಿ ಮಾತ್ರ, ಉಪಜಾತಿ ಇಲ್ಲ, ಬಿಲ್ಲವ ಸಮುದಾಯದ ಪ್ರತಿಯೊಬ್ಬರು ಜಾತಿ ಕಾಲಂ ನಂ 9ರಲ್ಲಿ ‘ಬಿಲ್ಲವ ‘ ಎಂದೇ ನಮೂದಿಸಿ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಹೇಳಿಕೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಕ್ರೈಸ್ತ ಶಿಕ್ಷಣ ದಿನ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ, ಮಾನಹಾನಿಕಾರಕ ಸುದ್ದಿ ಹರಡಿ ತೇಜೋವಧೆ ಆರೋಪ:ಶೇಖರ್ ಲಾಯಿಲ ವಿರುದ್ಧ ಬ್ಲಾಕ್ ಕಾಂಗ್ರೆಸ್ ಉಭಯ ಘಟಕಗಳ ಅಧ್ಯಕ್ಷರು ಹಾಗೂ ಯೂತ್‌ಕಾಂಗ್ರೆಸ್ ಜಿಲ್ಲಾ ಸಮಿತಿ ಕಾರ್ಯದರ್ಶಿಯಿಂದ ಪೊಲೀಸರಿಗೆ ದೂರು

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸ್ನಾನಘಟ್ಟದಿಂದ ಅಜಿಕುರಿ ತನಕ ಹದೆಗೆಟ್ಟ ರಸ್ತೆ :ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯೆ ಬಾಳೆಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ

Suddi Udaya
error: Content is protected !!