23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಸ್ತಿ ಪಂದ್ಯಾಟ: ಎಸ್.ಡಿ.ಎಮ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ಎನೆಪೋಯ ಪಿಯು ಕಾಲೇಜ್ ದೇರಳಕಟ್ಟೆ ಜಂಟಿ ಆಶ್ರಯದಲ್ಲಿ ನಡೆದ ಕುಸ್ತಿ ಪಂದ್ಯಾಟದಲ್ಲಿ ಎಸ್.ಡಿ.ಎಮ್ ಪಿಯು ಕಾಲೇಜಿನ ವಿದ್ಯಾರ್ಥಿನಿಯರು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ದೇಹ ತೂಕ 72 ಕೆ.ಜಿ ಅಪೂರ್ವ, ದ್ವಿತೀಯ ವಾಣಿಜ್ಯ .ಚಿನ್ನದ ಪದಕ, ದೇಹತೂಕ 65 ಕೆ.ಜಿ ಜೆಸ್ಲಿನ್ ಜಾನೆಟ್ ದ್ವಿತೀಯ ವಾಣಿಜ್ಯ ಬೆಳ್ಳಿಯ ಪದಕ, ದೇಹತೂಕ 62 ಕೆ.ಜಿ ಬಿಂದು ದ್ವಿತೀಯ ವಾಣಿಜ್ಯ ಬೆಳ್ಳಿಯ ಪದಕ, ದೇಹತೂಕ 59 ಕೆ.ಜಿ ಗಂಗೋತ್ರಿ ಎಂವಿ, ದ್ವಿತೀಯ ಕಲಾ ಕಂಚಿನ ಪದಕ, ದೇಹತೂಕ 55 ಕೆಜಿ ಅನನ್ಯ ಎಂ, ದ್ವಿತೀಯ ಕಲಾ ಬೆಳ್ಳಿಯ ಪದಕ, ದೇಹತೂಕ 53 kg ಶರಣ್ಯ ಎಸ್ಆರ್, ದ್ವಿತೀಯ ವಾಣಿಜ್ಯ, ಕಂಚಿನ ಪದಕ, ಪಡೆದುಕೊಂಡಿದ್ದಾರೆ.

Related posts

ಸೌಜನ್ಯ ಪ್ರಕರಣ: ಮರುತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

Suddi Udaya

ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಭೆ

Suddi Udaya

ಲಾಯಿಲ: “ಶರಣು ಶರಣು ಶ್ರೀ ಗುರುರಾಘವೇಂದ್ರ” ಭಕ್ತಿಗೀತೆ ಬಿಡುಗಡೆ

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಾನಂದ ಪೂಜಾರಿ ಲಾಯಿಲರವರಿಗೆ ಸನ್ಮಾನ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ರಕ್ಷಾ ಬಂಧನ ಆಚರಣೆ

Suddi Udaya

ಅಕ್ರಮ ಮರಳು ಸಾಗಾಟ : ಪಿಕಾಪ್ ವಾಹನ ವಶಕ್ಕೆ

Suddi Udaya
error: Content is protected !!