July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಸ್ತಿ ಪಂದ್ಯಾಟ: ಎಸ್.ಡಿ.ಎಮ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ಎನೆಪೋಯ ಪಿಯು ಕಾಲೇಜ್ ದೇರಳಕಟ್ಟೆ ಜಂಟಿ ಆಶ್ರಯದಲ್ಲಿ ನಡೆದ ಕುಸ್ತಿ ಪಂದ್ಯಾಟದಲ್ಲಿ ಎಸ್.ಡಿ.ಎಮ್ ಪಿಯು ಕಾಲೇಜಿನ ವಿದ್ಯಾರ್ಥಿನಿಯರು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ದೇಹ ತೂಕ 72 ಕೆ.ಜಿ ಅಪೂರ್ವ, ದ್ವಿತೀಯ ವಾಣಿಜ್ಯ .ಚಿನ್ನದ ಪದಕ, ದೇಹತೂಕ 65 ಕೆ.ಜಿ ಜೆಸ್ಲಿನ್ ಜಾನೆಟ್ ದ್ವಿತೀಯ ವಾಣಿಜ್ಯ ಬೆಳ್ಳಿಯ ಪದಕ, ದೇಹತೂಕ 62 ಕೆ.ಜಿ ಬಿಂದು ದ್ವಿತೀಯ ವಾಣಿಜ್ಯ ಬೆಳ್ಳಿಯ ಪದಕ, ದೇಹತೂಕ 59 ಕೆ.ಜಿ ಗಂಗೋತ್ರಿ ಎಂವಿ, ದ್ವಿತೀಯ ಕಲಾ ಕಂಚಿನ ಪದಕ, ದೇಹತೂಕ 55 ಕೆಜಿ ಅನನ್ಯ ಎಂ, ದ್ವಿತೀಯ ಕಲಾ ಬೆಳ್ಳಿಯ ಪದಕ, ದೇಹತೂಕ 53 kg ಶರಣ್ಯ ಎಸ್ಆರ್, ದ್ವಿತೀಯ ವಾಣಿಜ್ಯ, ಕಂಚಿನ ಪದಕ, ಪಡೆದುಕೊಂಡಿದ್ದಾರೆ.

Related posts

ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗೆ ಮನವಿ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಬಳಂಜ ಅಭಿಮಾನಿ ಬಳಗದಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ಸಾರ್ವಜನಿಕ ನುಡಿನಮನ

Suddi Udaya

ಉಜಿರೆ ರುಡ್‌ಸೆಟ್ ನಲ್ಲಿ ಇಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಮಚ್ಚಿನ: ಶರಾಬು ಕುಡಿಯಲು ಕರೆದ ವಿಚಾರಕ್ಕೆ ಹಲ್ಲೆ, ಬೆದರಿಕೆ: ಪುಂಜಾಲಕಟ್ಟೆ ಠಾಣೆಯಲ್ಲಿ ಪರಸ್ಪರ ದೂರು, ಪ್ರಕರಣ ದಾಖಲು

Suddi Udaya

ಉಜಿರೆ ರುಡ್‌ಸೆಟ್‌ ಸಂಸ್ಥೆಯ ವಾರ್ಷಿಕ ವರದಿ ಬಿಡುಗಡೆ

Suddi Udaya
error: Content is protected !!