July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

ಬೆಳ್ತಂಗಡಿ : ಸರ್. ಎಮ್ ವಿಶ್ವೇಶ್ವರಯ್ಯರವರ ಹುಟ್ಟುಹಬ್ಬದ ಪ್ರಯುಕ ಇಂಜಿನಿಯರ್ಸ್ ಡೇ ಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಜೆಸಿ ಭವನದಲ್ಲಿ ನಡೆಸಲಾಯಿತು.

ನಮ್ಮ ದೇಶಕ್ಕೆ ಹಾಗೂ ರಾಜ್ಯಕ್ಕೆ ಭಾರತ ರತ್ನ ವಿಶ್ವೇಶ್ವರಯ್ಯರವರ ಕೊಡುಗೆಗಳನ್ನು ಸ್ಮರಿಸುತ್ತಾ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವ ಮುಖಾಂತರ ಗೌರವವನ್ನು ಸಲ್ಲಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ರಂಜಿತ್ ಎಚ್ ಡಿ ಯವರು ವಹಿಸಿದರು.

ಪೂರ್ವ ಅಧ್ಯಕ್ಷರುಗಳಾದ ನಾರಾಯಣ ಶೆಟ್ಟಿ, ಕಿರಣ್ ಕುಮಾರ್ ಶೆಟ್ಟಿ, ಪ್ರಶಾಂತ ಲಾಯಿಲ, ಲೇಡಿ ಜೆಸಿ ಸಂಯೋಜಕರಾದ ಶೃತಿ ರಂಜಿತ್ , ಉಪಾಧ್ಯಕ್ಷರುಗಳಾದ ಹೇಮಾವತಿ ಕೆ, ಆಶಾ ಪ್ರಶಾಂತ್, ಸದಸ್ಯರುಗಳಾದ ಮಧುರಾ ರಾಘವ್, ಚಿತ್ರ ಪ್ರಭಾ, ಜೆಜೆಸಿ ಅಧ್ಯಕ್ಷರಾದ ಸಮನ್ವತ್ ಕುಮಾರ್, ದೃತಿ, ಆಕಾಶ್, ಅಕ್ಷಯ್ ಉಪಸ್ಥಿತರಿದ್ದರು. ಕಾರ್ಯದರ್ಶಿ ಅನುದೀಪ್ ಜೈನ್ ಧನ್ಯವಾದವನ್ನು ಸಲ್ಲಿಸಿದರು.

Related posts

ಅಕ್ಟೋಬರ್ 2ರಂದು ಬೆಳ್ತಂಗಡಿಯಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆಗೆ ನಿರ್ಧಾರ: ತಾ. ಜನಜಾಗೃತಿ ವೇದಿಕೆ ಸಭೆ

Suddi Udaya

ಉಜಿರೆಯಲ್ಲಿ ಗಾಳಿ- ಮಳೆಗೆ ವಾಹನಗಳ ಮೇಲೆ ಬಿದ್ದ ಮರ, ಒರ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ

Suddi Udaya

ಕೊಕ್ಕಡ ಹಳ್ಳಿಂಗೇರಿ ಎರಡು ಮನೆಗಳಿಗೆ ಮರ ಬಿದ್ದು ಹಾನಿ: ಅಪಾರ ನಷ್ಟ

Suddi Udaya

ಗೆಳೆಯರ ಬಳಗ ಗುರುವಾಯನಕೆರೆ: 33ನೇ ವರ್ಷದ ಶ್ರೀ ಶಾರಾದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯದ ಆಶ್ರಯದಲ್ಲಿ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ಕ್ರೀಡಾಕೂಟ

Suddi Udaya

ಎ.14: ದೈವ ಕ್ಷೇತ್ರ ಬಡೆಕ್ಕಾವು ಗುತ್ತುವಿನ ದೈವ/ದೇವರ ವೀಡಿಯೋ ಮತ್ತು ಆಡಿಯೋ ಆಲ್ಬಮ್‌ ಸಾಂಗ್ ಬಿಡುಗಡೆ

Suddi Udaya
error: Content is protected !!