23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

ಬೆಳ್ತಂಗಡಿ : ಸರ್. ಎಮ್ ವಿಶ್ವೇಶ್ವರಯ್ಯರವರ ಹುಟ್ಟುಹಬ್ಬದ ಪ್ರಯುಕ ಇಂಜಿನಿಯರ್ಸ್ ಡೇ ಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಜೆಸಿ ಭವನದಲ್ಲಿ ನಡೆಸಲಾಯಿತು.

ನಮ್ಮ ದೇಶಕ್ಕೆ ಹಾಗೂ ರಾಜ್ಯಕ್ಕೆ ಭಾರತ ರತ್ನ ವಿಶ್ವೇಶ್ವರಯ್ಯರವರ ಕೊಡುಗೆಗಳನ್ನು ಸ್ಮರಿಸುತ್ತಾ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವ ಮುಖಾಂತರ ಗೌರವವನ್ನು ಸಲ್ಲಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ರಂಜಿತ್ ಎಚ್ ಡಿ ಯವರು ವಹಿಸಿದರು.

ಪೂರ್ವ ಅಧ್ಯಕ್ಷರುಗಳಾದ ನಾರಾಯಣ ಶೆಟ್ಟಿ, ಕಿರಣ್ ಕುಮಾರ್ ಶೆಟ್ಟಿ, ಪ್ರಶಾಂತ ಲಾಯಿಲ, ಲೇಡಿ ಜೆಸಿ ಸಂಯೋಜಕರಾದ ಶೃತಿ ರಂಜಿತ್ , ಉಪಾಧ್ಯಕ್ಷರುಗಳಾದ ಹೇಮಾವತಿ ಕೆ, ಆಶಾ ಪ್ರಶಾಂತ್, ಸದಸ್ಯರುಗಳಾದ ಮಧುರಾ ರಾಘವ್, ಚಿತ್ರ ಪ್ರಭಾ, ಜೆಜೆಸಿ ಅಧ್ಯಕ್ಷರಾದ ಸಮನ್ವತ್ ಕುಮಾರ್, ದೃತಿ, ಆಕಾಶ್, ಅಕ್ಷಯ್ ಉಪಸ್ಥಿತರಿದ್ದರು. ಕಾರ್ಯದರ್ಶಿ ಅನುದೀಪ್ ಜೈನ್ ಧನ್ಯವಾದವನ್ನು ಸಲ್ಲಿಸಿದರು.

Related posts

ಕೊಲ್ಲಿ ದೇವಸ್ಥಾನದಲ್ಲಿ ರಕ್ತೇಶ್ವರಿ ದೈವದ ಕಟ್ಟೆಯ ಶಿಲಾನ್ಯಾಸ: ಕೊಲ್ಲಿ ದುರ್ಗಾಪರಮೇಶ್ವರಿಯ ಸೊಬಗಿಗೆ ಪಶ್ಚಿಮ ಘಟ್ಟವೇ ಪ್ರಭಾವಳಿ:ಸಂಪತ್ ಬಿ. ಸುವರ್ಣ

Suddi Udaya

ಕೃಷಿ ರಕ್ಷಣೆಗಾಗಿ ಆಯುಧಗಳನ್ನು ಹಿಂಪಡೆಯಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ

Suddi Udaya

ಫೆ.9-10: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣ: ವಿವಿಧ ದೇಶ-ರಾಜ್ಯದಿಂದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಂಶೋಧಕರು, ವಿದ್ವಾಂಸರು ಭಾಗಿ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜೇನು ಕೃಷಿ ತರಬೇತಿ

Suddi Udaya

ಬೆಳ್ತಂಗಡಿ ತಾಲೂಕು ರಾಮ ಕ್ಷತ್ರಿಯ ಸಂಘದ 22ನೇ ವಾರ್ಷಿಕೋತ್ಸವ – ರಾಮಕ್ಷತ್ರಿಯ ಮಹಿಳಾ ವೃಂದದ ಉದ್ಘಾಟನೆ – ರಾಮಕ್ಷತ್ರಿಯ ಯುವ ವೇದಿಕೆಯ ಉದ್ಘಾಟನೆ – ಸಂಭ್ರಮದ “ಕ್ಷತ್ರಿಯ ಸಂಗಮ” ಸಾಧಕರಿಗೆ ಸನ್ಮಾನ, ಹಿರಿಯರಿಗೆ ಗೌರವಾರ್ಪಣೆ

Suddi Udaya

ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನ ಪ್ರತಿಷ್ಠೋತ್ಸವದ ಪೂರ್ವಭಾವಿ ಸಭೆ

Suddi Udaya
error: Content is protected !!