September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ನಾಳ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ

ಮಡಂತ್ಯಾರು : ನಾಳ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ ದೇವಸ್ಥಾನದಲ್ಲಿ ನಡೆಯುತ್ತಿದೆ.
ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿ ರಾತ್ರಿಯಲ್ಲಿ ಅ.3 ರಂದು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ನಾಳ, ಅ.4 ರಂದು ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ಗೇರುಕಟ್ಟೆ,ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ ಪಿಲಿಗೂಡು,ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ಶ್ರೀ ಕ್ಷೇತ್ರ ಓಡಿಲು, ಅ.5 ರಂದು ಸಂಜೆ ಸ್ಥಳೀಯ ಹವ್ಯಾಸಿ ಕಲಾವಿದರಿಂದ ಸಮರ ಸನ್ನಾಹ ಯಕ್ಷಗಾನ ತಾಳಮದ್ದಳೆ, ರಾತ್ರಿ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ರಕ್ತೇಶ್ವರಿಪದವು,ಶ್ರೀ ಉಳ್ಳಾಯ ಉಳ್ಳಾಲ್ತಿ ಭಜನಾ ಮಂಡಳಿ ಚಾರ್ಮಾಡಿ ಭಜನಾ ತಂಡಗಳಿಂದ ಭಜನೋತ್ಸವ ನಡೆಯಿತು.


ವೇ.ಮೂ.ಬಾಲಕೃಷ್ಣ ಪಾಂಗಣ್ಣಾಯ ತಂತ್ರಿಗಳ ಮಾರ್ಗದರ್ಶನದಲ್ಲಿ, ವೇ.ಮೂ.ರಾಘವೇಂದ್ರ ಅಸ್ರಣ್ಣರ ನೇತೃತ್ವದಲ್ಲಿ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ ನಡೆಯಿತು.


ಆಡಳಿತಾಧಿಕಾರಿ, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಸಮಿತಿ, ಭಜನಾ ಮಂಡಳಿ, ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷರು, ಸದಸ್ಯರು ದೇವಸ್ಥಾನದ ಸಿಬ್ಬಂದಿಗಳು ಹಾಗೂ ಭಕ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ:ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪ್ರತಿಭಾನ್ವಿತ ವಿದ್ಯಾರ್ಥಿ ಸಾವು

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ 10ನೇ ವರ್ಷದ ಸಂಭ್ರಮದ ಗಣೇಶೋತ್ಸವ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ 25ನೇ ವರ್ಷದ ರಜತ ಸಂಭ್ರಮದ ಲೋಗೋ ಬಿಡುಗಡೆ

Suddi Udaya

ಮಹಾಮಂಡಲೇಶ್ವರ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಗೌರವಾರ್ಪಣೆ : 3ನೇ ವರ್ಷದ ಶ್ರೀ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕಕ್ಕಿಂಜೆ: ಕತ್ತರಿಗುಡ್ಡೆ ನಿವಾಸಿ ಉಮರ್ ನಿಧನ

Suddi Udaya
error: Content is protected !!