25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಳ: ಶಿವ ದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಶುಭಾರಂಭ

ನಾಳ : ಶಿವದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ನಾಳ ದುರ್ಗಾಪರಮೇಶ್ವರಿ ದೇವಸ್ಥಾನ ಹತ್ತಿರದ ಪೂವಪ್ಪ ಶೆಟ್ಟಿ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿದೆ.


ನಿವೃತ್ತ ಮುಖ್ಯ ಶಿಕ್ಷಕ ಪ್ರಭಾಕರ ರಾವ್ ದೀಪ ಪ್ರಜ್ವಲಿಸಿ ಶುಭಹಾರೈಸಿದರು.
ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷ ಜಯಾನಂದ ಟಿ, ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೇದಿನ ಸದಸ್ಯ ವಿಜಯ ಕುಮಾರ್ ಕಲಾಯಿತೊಟ್ಟು ಶ್ರೀಮತಿ ಪುಷ್ಪ. ಸುಧಾಕರ ಮಜಲು , ಪೂವಪ್ಪ ಶೆಟ್ಟಿ ಬಿಳಿಬೈಲು,ಕಟ್ಟಡ ಮಾಲೀಕ ಉದಯು ಕುಮಾರ್ ಬಿಳಿಬೈಲು, ಉಮೇಶ್ ಕೇಲ್ದಡ್ಕ,ಯಾದವ ಮುದ್ದಂಜ, ರಾಜೇಶ್ ಪೆರ್ಬುಡ ದಿನೇಶ್ ಗೌಡ ಕಲಾಯಿತೊಟ್ಟು, ಸುರೇಶ್ ಆಳ್ವ ನಾಳ, ವಿವೇಕ್ ಸಾಯಿ ಆಳ್ವ ನಾಳ, ಪದ್ಮನಾಭ ಗೌಡ ಅಲಂಕಾರು, ಕುಶಾಲಪ್ಪ ಗೌಡ ಕಲಾಯಿತೊಟ್ಟು, ಗಿರಿಯಪ್ಪ ಗೌಡ ಕಲಾಯಿತೊಟ್ಟು, ಕೇಶವ ಪೂಜಾರಿ ಕಜೆ,ಜಗನ್ನಾಥ ಪೂಜಾರಿ ವಂಜಾರೆ ಹಾಗೂ ಭಾಗವಹಿಸಿದರು.


ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಕೆಲಸವನ್ನು ಸೂಕ್ತ ಸಮಯದಲ್ಲಿ ಹಾಗೂ ಮಿತ ದರದಲ್ಲಿ ಮಾಡಿಕೊಡಲಾಗುವುದು ಎಂದು ಸಂಸ್ಥೆ ಮಾಲೀಕ ರಂಜಿತ್ ಹೇಳಿದರು. ಆಗಮಿಸಿದ ಅತಿಥಿ ಹಿತೈಷಿಗಳನ್ನು ಪೋಷಕರಾದ ಓಬಯ್ಯ ಗೌಡ ಮತ್ತು ಶಶಿಕಲಾ ದಂಪತಿಗಳು ಸ್ವಾಗತಿಸಿ ಸತ್ಕರಿಸಿದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್‌ನ 50ನೇ ವರ್ಷದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ , ಉಪಾಧ್ಯಕ್ಷರಾಗಿ ಶ್ರೀಧರ ಪೂಜಾರಿ

Suddi Udaya

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ವಿನಿಯೋಗಿಸಿರುವ ಅನುದಾನವೆಷ್ಟು,? ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಮರೋಡಿ: ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಗಾತ್ರದ ಮರ, ಪ್ರಾಣಪಾಯದಿಂದ ಪಾರಾದ ಮನೆಯವರು: ಮನೆ ಸಂಪೂರ್ಣ ಹಾನಿ, ಲಕ್ಷಾಂತರ ರೂ. ನಷ್ಟ

Suddi Udaya

ಪಡoಗಡಿ-ಹಚ್ಚಾಡಿ -ಬಳಂಜ ಸಂಪರ್ಕ ಕಿರುಸೇತುವೆಯಲ್ಲಿ ತ್ಯಾಜ್ಯ ಶೇಖರಣೆ

Suddi Udaya

ಡಿ.21-22: ಬದನಾಜೆ ಶಾಲೆಯ ಅಮೃತ ಮಹೋತ್ಸವ ಸಂಭ್ರಮ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya
error: Content is protected !!