25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಳ: ಶಿವ ದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಶುಭಾರಂಭ

ನಾಳ : ಶಿವದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ನಾಳ ದುರ್ಗಾಪರಮೇಶ್ವರಿ ದೇವಸ್ಥಾನ ಹತ್ತಿರದ ಪೂವಪ್ಪ ಶೆಟ್ಟಿ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿದೆ.


ನಿವೃತ್ತ ಮುಖ್ಯ ಶಿಕ್ಷಕ ಪ್ರಭಾಕರ ರಾವ್ ದೀಪ ಪ್ರಜ್ವಲಿಸಿ ಶುಭಹಾರೈಸಿದರು.
ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷ ಜಯಾನಂದ ಟಿ, ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೇದಿನ ಸದಸ್ಯ ವಿಜಯ ಕುಮಾರ್ ಕಲಾಯಿತೊಟ್ಟು ಶ್ರೀಮತಿ ಪುಷ್ಪ. ಸುಧಾಕರ ಮಜಲು , ಪೂವಪ್ಪ ಶೆಟ್ಟಿ ಬಿಳಿಬೈಲು,ಕಟ್ಟಡ ಮಾಲೀಕ ಉದಯು ಕುಮಾರ್ ಬಿಳಿಬೈಲು, ಉಮೇಶ್ ಕೇಲ್ದಡ್ಕ,ಯಾದವ ಮುದ್ದಂಜ, ರಾಜೇಶ್ ಪೆರ್ಬುಡ ದಿನೇಶ್ ಗೌಡ ಕಲಾಯಿತೊಟ್ಟು, ಸುರೇಶ್ ಆಳ್ವ ನಾಳ, ವಿವೇಕ್ ಸಾಯಿ ಆಳ್ವ ನಾಳ, ಪದ್ಮನಾಭ ಗೌಡ ಅಲಂಕಾರು, ಕುಶಾಲಪ್ಪ ಗೌಡ ಕಲಾಯಿತೊಟ್ಟು, ಗಿರಿಯಪ್ಪ ಗೌಡ ಕಲಾಯಿತೊಟ್ಟು, ಕೇಶವ ಪೂಜಾರಿ ಕಜೆ,ಜಗನ್ನಾಥ ಪೂಜಾರಿ ವಂಜಾರೆ ಹಾಗೂ ಭಾಗವಹಿಸಿದರು.


ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಕೆಲಸವನ್ನು ಸೂಕ್ತ ಸಮಯದಲ್ಲಿ ಹಾಗೂ ಮಿತ ದರದಲ್ಲಿ ಮಾಡಿಕೊಡಲಾಗುವುದು ಎಂದು ಸಂಸ್ಥೆ ಮಾಲೀಕ ರಂಜಿತ್ ಹೇಳಿದರು. ಆಗಮಿಸಿದ ಅತಿಥಿ ಹಿತೈಷಿಗಳನ್ನು ಪೋಷಕರಾದ ಓಬಯ್ಯ ಗೌಡ ಮತ್ತು ಶಶಿಕಲಾ ದಂಪತಿಗಳು ಸ್ವಾಗತಿಸಿ ಸತ್ಕರಿಸಿದರು.

Related posts

ಬೆಳ್ತಂಗಡಿ ವಲಯದ ಮಟ್ಟದ ಪ್ರಗತಿ ಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಸಿದ್ದರಾಮಯ್ಯ ಮಿಸ್ಟರ್ ಕ್ಲೀನ್ ಅಲ್ಲ, ಮಿಸ್ಟರ್ ಕರಪ್ಟ್, 100% ಹಗರಣ ಕಾಂಗ್ರೇಸ್ ಸರಕಾರದ ಸಾಧನೆ: ಬಿಜೆಪಿ ಅಭ್ಯರ್ಥಿಗೆ ಎರಡು ಸಾವಿರ ಮತದ ಅಂತರದ ಗೆಲುವು: ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ

Suddi Udaya

ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಮಹಾ ರಥೋತ್ಸವ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಶಿಕ್ಷಕರ ದಿನಾಚರಣೆ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಕಲ್ಮಂಜ ಸ.ಹಿ.ಪ್ರಾ. ಶಾಲೆ ಪೈಂಟಿಂಗ್, ಕಾಮಗಾರಿ ವೀಕ್ಷಣೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ವಲಯ ಅಧ್ಯಕ್ಷರ ಭೇಟಿ

Suddi Udaya
error: Content is protected !!