23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಳ: ಶಿವ ದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಶುಭಾರಂಭ

ನಾಳ : ಶಿವದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ನಾಳ ದುರ್ಗಾಪರಮೇಶ್ವರಿ ದೇವಸ್ಥಾನ ಹತ್ತಿರದ ಪೂವಪ್ಪ ಶೆಟ್ಟಿ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿದೆ.


ನಿವೃತ್ತ ಮುಖ್ಯ ಶಿಕ್ಷಕ ಪ್ರಭಾಕರ ರಾವ್ ದೀಪ ಪ್ರಜ್ವಲಿಸಿ ಶುಭಹಾರೈಸಿದರು.
ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷ ಜಯಾನಂದ ಟಿ, ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೇದಿನ ಸದಸ್ಯ ವಿಜಯ ಕುಮಾರ್ ಕಲಾಯಿತೊಟ್ಟು ಶ್ರೀಮತಿ ಪುಷ್ಪ. ಸುಧಾಕರ ಮಜಲು , ಪೂವಪ್ಪ ಶೆಟ್ಟಿ ಬಿಳಿಬೈಲು,ಕಟ್ಟಡ ಮಾಲೀಕ ಉದಯು ಕುಮಾರ್ ಬಿಳಿಬೈಲು, ಉಮೇಶ್ ಕೇಲ್ದಡ್ಕ,ಯಾದವ ಮುದ್ದಂಜ, ರಾಜೇಶ್ ಪೆರ್ಬುಡ ದಿನೇಶ್ ಗೌಡ ಕಲಾಯಿತೊಟ್ಟು, ಸುರೇಶ್ ಆಳ್ವ ನಾಳ, ವಿವೇಕ್ ಸಾಯಿ ಆಳ್ವ ನಾಳ, ಪದ್ಮನಾಭ ಗೌಡ ಅಲಂಕಾರು, ಕುಶಾಲಪ್ಪ ಗೌಡ ಕಲಾಯಿತೊಟ್ಟು, ಗಿರಿಯಪ್ಪ ಗೌಡ ಕಲಾಯಿತೊಟ್ಟು, ಕೇಶವ ಪೂಜಾರಿ ಕಜೆ,ಜಗನ್ನಾಥ ಪೂಜಾರಿ ವಂಜಾರೆ ಹಾಗೂ ಭಾಗವಹಿಸಿದರು.


ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಕೆಲಸವನ್ನು ಸೂಕ್ತ ಸಮಯದಲ್ಲಿ ಹಾಗೂ ಮಿತ ದರದಲ್ಲಿ ಮಾಡಿಕೊಡಲಾಗುವುದು ಎಂದು ಸಂಸ್ಥೆ ಮಾಲೀಕ ರಂಜಿತ್ ಹೇಳಿದರು. ಆಗಮಿಸಿದ ಅತಿಥಿ ಹಿತೈಷಿಗಳನ್ನು ಪೋಷಕರಾದ ಓಬಯ್ಯ ಗೌಡ ಮತ್ತು ಶಶಿಕಲಾ ದಂಪತಿಗಳು ಸ್ವಾಗತಿಸಿ ಸತ್ಕರಿಸಿದರು.

Related posts

ವೇಣೂರು: ಕುಂಭಶ್ರೀ ಶಾಲೆಯ ಬಳಿ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕನಿಗೆ ಗಾಯ

Suddi Udaya

ಜಿನಮಂದಿರಗಳ ಸ್ಥಳ ಹಾಗೂ ಅಭಿವೃದ್ಧಿಗೆ ಸಚಿವ ಡಿ. ಸುಧಾಕರ್ ರವರಿಗೆ ಮನವಿ

Suddi Udaya

ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ ಮೋಹನ್ ಕುಮಾರ್ ಗೆ ಗೌರವ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆ: ಕಂದಾಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿದ ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದ ಮೂಲಕ ವಾಟರ್ ಬೆಡ್ ವಿತರಣೆ

Suddi Udaya
error: Content is protected !!