25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸಮರ ಸನ್ನಾಹ ತಾಳಮದ್ದಳೆ

ಮಡಂತ್ಯಾರು : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಪ್ರಯುಕ್ತ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘ ಸಹಯೋಗದಲ್ಲಿ 50ನೇ ವರ್ಷದ ನಿಮಿತ್ತ ಶ್ರೀ ಮಹಾಭಾರತ ಸರಣಿಯಲ್ಲಿ 49ನೇ ಕಾರ್ಯಕ್ರಮವಾಗಿ ಭೀಮ -ದ್ರೌಪದಿ ಸಮರ ಸನ್ನಾಹ, ತಾಳಮದ್ದಳೆ ಜರಗಿತು.


ಭಾಗವತರಾಗಿ ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಹರೀಶ ಆಚಾರ್ಯ ಉಪ್ಪಿನಂಗಡಿ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ಉಪ್ಪಿನಂಗಡಿ , ಜಗದೀಶ ಚಾರ್ಮಾಡಿ, ಚಂದ್ರಶೇಖರ ಆಚಾರ್ಯ ಗೇರುಕಟ್ಟೆ, ಅರ್ಥಧಾರಿಗಳಾಗಿ ಮಧೂರು ಮೋಹನ ಕಲ್ಲೂರಾಯ (ದ್ರೌಪದಿ ), ದಿವಾಕರ ಆಚಾರ್ಯ ಗೇರುಕಟ್ಟೆ, ಹರೀಶ ಆಚಾರ್ಯ ಬಾರ್ಯ(ಶ್ರೀ ಕೃಷ್ಣ ), ಜಯರಾಮ ಬಲ್ಯ(ಭೀಮ ), ಸಂಜೀವ ಪಾರೆಂಕಿ(ಧರ್ಮರಾಯ), ಶ್ರೀಮತಿ ಶ್ರುತಿ ವಿಸ್ಮಿತ್ ಬಲ್ನಾಡು(ಸಹದೇವ,ಅರ್ಜುನ )ರಾಗಿ ಭಾಗವಹಿಸಿದ್ದರು.

ಕಳಿಯ ಸಿ.ಎ. ಬ್ಯಾಂಕ್ ಅಧ್ಯಕ್ಷ ವಸಂತ ಮಜಲು, ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಅಸ್ರನ್ನ, ಕಚೇರಿ ವ್ಯವಸ್ಥಾಪಕ ಗಿರೀಶ್ ಶೆಟ್ಟಿ, ವಿಠ್ಠಲಶೆಟ್ಟಿ ಉಪ್ಪಡ್ಕ ಉಪಸ್ಥಿತರಿದ್ದರು.


ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ರಾಘವ. ಎಚ್.ಗೇರುಕಟ್ಟೆ ಸ್ವಾಗತಿಸಿ,ದೇವಳ ಅಭಿವೃದ್ಧಿ ಸಮಿತಿ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ ವಂದಿಸಿದರು.

Related posts

ಪುದುವೆಟ್ಟು : ನೂತನ ಬಸದಿಯ ಪಂಚಕಲ್ಯಾಣ ಮತ್ತು ನೂತನ ಬಿಂಬದ ಪ್ರತಿಷ್ಠಾ ಮಹೋತ್ಸವ

Suddi Udaya

ಪುತ್ತೂರಿನ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಾಪತ್ರ ರವರು ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಹಾಗೂ ಗುರುವಾಯನಕರೆ ನವಶಕ್ತಿ ಮನೆಗೆ ಭೇಟಿ

Suddi Udaya

ಗೇರುಕಟ್ಟೆ: ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ “ಎಂಬ್ರೆಝ್ ಮದೀನಾ”

Suddi Udaya

ಬೆಳ್ತಂಗಡಿ ಎಸ್‌ಡಿಎಂ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂ.ಮಾ. ಶಾಲೆಯಲ್ಲಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಆಚರಣೆ

Suddi Udaya
error: Content is protected !!