23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

ಮುಂಡಾಜೆ : “ಉತ್ತಮ ಓದುಗನಾದರೆ ಜ್ಞಾನವನ್ನು ವೃದ್ಧಿ ಮಾಡಿಕೊಳ್ಳುವುದರ ಜೊತೆಗೆ ಪ್ರಪಂಚದ ಆಗುಹೋಗುಗಳನ್ನು ತಿಳಿಯಬಹುದು. ಪತ್ರಿಕಾ ಕ್ಷೇತ್ರದಲ್ಲಿ ಮೈಮರೆಯದೆ ಜಾಗೃತರಾಗಿ ಎಚ್ಚರಿಕೆಯಿಂದ ಕೆಲಸ ಮಾಡಬೇಕು” ಎಂದು ಪ್ರಜಾವಾಣಿಯ ಉಪಸಂಪಾದಕ ರೇವಣ್ಣ ಎಂ ಅಭಿಪ್ರಾಯಪಟ್ಟರು.

ಅವರು ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದಲ್ಲಿ ‘ಮಾಧ್ಯಮ ಕ್ಷೇತ್ರದ ಅವಕಾಶಗಳು ಮತ್ತು ಸವಾಲುಗಳು’ ಎಂಬ ವಿಷಯದ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸಂಜೀವ ಗೌಡ ಮಾಕಳರು, ವಹಿಸಿದ್ದರು. ಅತಿಥಿಗಳಾಗಿ ಜತ್ತನ್ನ ಗೌಡ, ನಿವೃತ ಬಿ.ಎಸ್.ಎನ್.ಎಲ್, ಉದ್ಯೋಗಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಿಬಿರ ನಿರ್ವಹಣಾ ಸಮಿತಿಯ ಅಧ್ಯಕ್ಷ ಸೋಮನಾಥ ಗೌಡ ಮಾಕಳ ಉಪಸ್ಥಿತರಿದ್ದರು. ಶಿಬಿರಾರ್ಥಿ ಲತೇಶ್ ಕಾರ್ಯಕ್ರಮವನ್ನು ನಿರೂಪಿಸಿದರು. ಶಿಬಿರಾಧಿಕಾರಿ ಶ್ರೀಮತಿ ನಮಿತಾ ಕೆ.ಆರ್ ಸ್ವಾಗತಿಸಿ, ಅಕ್ಷಯ ಧನ್ಯಾವಾದಗೈದರು.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಕುಂಭಶ್ರೀ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ ಖಾಸಗಿ ರಸ್ತೆಗೆ ಅಡ್ಡಲಾಗಿ ಇಟ್ಟ ಕಾರು ಮಹಿಳೆಯಿಂದ ಕಾರು ಮಾಲಿಕನಿಗೆ ಹಿಗ್ಗ ಮುಗ್ಗ ಕ್ಲಾಸ್

Suddi Udaya

ಬoಗೇರಕಟ್ಟ ಸಾಲುಮರ, ಕುಕ್ಕಳಬೆಟ್ಟು, ಪಾರೆoಕಿ ಅoಗನವಾಡಿ ಮಕ್ಕಳಿಗೆ ಒಕ್ಕೂಟದ ವತಿಯಿಂದ ಡಾ| ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸಿಹಿ ತಿಂಡಿ ವಿತರಣೆ

Suddi Udaya

ಸೆ.7: ಪ್ರವಾದಿ ಮುಹಮ್ಮದ್ ಸೀರತ್ ಅಭಿಯಾನದ ಪ್ರಯುಕ್ತ ಧಾರ್ಮಿಕ ಸೌಹಾರ್ದ ಕಾರ್ಯಕ್ರಮ: ಸವಾಲುಗಳು ಮತ್ತು ಅವಕಾಶಗಳು ಎಂಬ ವಿಷಯದಡಿ ಸಾರ್ವಜನಿಕ ಸಮಾವೇಶ

Suddi Udaya

ಅಳದಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸರಸ್ವತಿ, ಉಪಾಧ್ಯಕ್ಷರಾಗಿ ಶಾಲಿನಿ ಅವಿರೋಧವಾಗಿ ಆಯ್ಕೆ

Suddi Udaya

ನಾಳ: ಗೋವಿಂದೂರು ಬಳಿ ವಿಎಂ ನರ್ಸರಿ ಉದ್ಘಾಟನೆ

Suddi Udaya
error: Content is protected !!