July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಕ್ತೇಶ್ವರಿಪದವು ಸ.ಕಿ.ಪ್ರಾ. ಶಾಲೆಯಲ್ಲಿ ಶಾರದಾ ಪೂಜೆ

ಉರುವಾಲು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ರಕ್ತೇಶ್ವರಿ ಪದವು ಇಲ್ಲಿ ಶಾರದಾ ಪೂಜೆಯು ಅ.6ರಂದು ನೆರವೇರಿತು.

ಶ್ರೀ ಮಂಜುನಾಥೇಶ್ವರ ಭಜನಾ ಮಂಡಲಿ ರಕ್ತೇಶ್ವರಿಪದವು  ಭಜನಾ ತಂಡದವರು ಕುಣಿತ ಭಜನೆ ಮಾಡಿದರು. ಶಾಲೆಯಲ್ಲಿ ನಿಯೋಜಿತ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ದಮಯಂತಿ. ಎಂ ಇವರನ್ನು ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ವತಿಯಿಂದ ಗೌರವಿಸಲಾಯಿತು.

ಜಗನ್ನಾಥ ವಂಜಾರೆ ಇವರು ಶಾರದ ಪೂಜೆಗೆ ಅರ್ಚಕರಾಗಿ ಸಹಕರಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಎಸ್ .ಡಿ .ಎಂ. ಸಿ ಅಧ್ಯಕ್ಷೆ ಶ್ರೀಮತಿ ಕವಿತಾಶ್ರೀ ಹಾಗೂ ಉಪಾಧ್ಯಕ್ಷೆ ಶ್ರೀಮತಿ ವೀಣಾ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ನಾಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಯಾದವ ಗೌಡ ಮುದ್ದುಂಜ, ವಸಂತಕುಮಾರ್ ವಂಜಾರೆ-ಅಧ್ಯಕ್ಷರು ಗ್ರಾಮ ಅರಣ್ಯ ಸಮಿತಿ ನ್ಯಾಯತರ್ಪು, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಾಗವೇಣಿ ಉಪಸ್ಥಿತರಿದ್ದರು.

ಶಾಲಾ ಶಿಕ್ಷಕ ವೃಂದ, ಅಡುಗೆ ಸಿಬ್ಬಂದಿಗಳು, ಎಸ್. ಡಿ .ಎಂ .ಸಿ ಸದಸ್ಯರು , ಪೋಷಕರು  ಮತ್ತು ವಿದ್ಯಾರ್ಥಿಗಳು ಸಹಕರಿಸಿದರು.

Related posts

ಕಕ್ಕೆನೇಜಿ ವಾಸುದೇವ ರಾವ್ ಅವರ ಅಂಗಡಿಯಲ್ಲಿ ಎಲ್ಲರ ಗಮನ ಸೆಳೆದ ತೆಂಗಿನ ಕಾಯಿ

Suddi Udaya

ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಎಲ್ಇಡಿ ಮೂಲಕ ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಲೋಕಾರ್ಪಣಾ ಕಾರ್ಯಕ್ರಮ ವೀಕ್ಷಣೆ

Suddi Udaya

ಆರಂಬೋಡಿ: ಅಲ್ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಅಂಗರಕರಿಯ ವತಿಯಿಂದ ಉಚಿತ ಸಾಮೂಹಿಕ ಮಕ್ಕಳ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸ್ಥಳಾಂತರಿತ ಉರ್ವ ಮಾರ್ಕೆಟ್ ಶಾಖೆ ಉದ್ಘಾಟನೆ – ಉರ್ವ ಮಾರಿಯಮ್ಮನ ಆಶೀರ್ವಾದದಿಂದ ವಿಜಯ ಕ್ರೆಡಿಟ್ ಸೊಸೈಟಿ ಉತ್ತರೋತ್ತರ ಅಭಿವೃದ್ಧಿಯಾಗಲಿ: ಡಾ. ಎ.ಸದಾನಂದ ಶೆಟ್ಟಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ ಸಭೆ

Suddi Udaya
error: Content is protected !!