July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ವೇಣೂರು ದೇವಾಡಿಗರ ಸೇವಾ ವೇದಿಕೆ ವತಿಯಿಂದ ಶರನ್ನವರಾತ್ರಿ ಪ್ರಯುಕ್ತ ಶ್ರೀ ಶಾರದಾ ಪೂಜೆ

ವೇಣೂರು : ದೇವಾಡಿಗರ ಸೇವಾ ವೇದಿಕೆ ವೇಣೂರು ಇದರ ವತಿಯಿಂದ ಪ್ರತಿ ವರ್ಷದಂತೆ ಶರನ್ನವರಾತ್ರಿ ಪ್ರಯುಕ್ತ ದೇವಾಡಿಗ ಸಮುದಾಯ ಭವನದಲ್ಲಿ ಶ್ರೀ ಶಾರದಾ ಪೂಜೆಯು ಅ.6 ರಂದು ನಡೆಯಿತು.

ಪೂಜಾ ಕಾರ್ಯಕ್ರಮದಲ್ಲಿ ದೇವಾಡಿಗ ಸೇವಾ ವೇದಿಕೆ ವೇಣೂರು ವಲಯದ ಹಿರಿಯರಾದ ಶೀನದೇವಾಡಿಗ, ವೇದಿಕೆಯ ಗೌರವಾಧ್ಯಕ್ಷ ಸುಂದರ ಎಂ ದೇವಾಡಿಗ, ಕಾರ್ಯದರ್ಶಿ ಗಣೇಶ ದೇವಾಡಿಗ, ವೇದಿಕೆಯ ಉಪಾಧ್ಯಕ್ಷ ದಯಾನಂದ ದೇವಾಡಿಗ, ದೇವಾಡಿಗರ ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಸುಮತಿ ಪಿ.ಎನ್, ಕೋಶಾಧಿಕಾರಿಯಾದ ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು.

ಈ ವೇಳೆ ದೇವಾಡಿಗ ಸಮಾಜ ಬಾಂಧವರು ಪಾಲ್ಗೊಂಡು ಶ್ರೀ ದೇವಿಯ ಕೃಪೆಗೆ ಪಾತ್ರರಾದರು. ಭಜನಾ ಕಾರ್ಯಕ್ರಮ ನಡೆದು ಪ್ರಸಾದ ವಿತರಣೆ ನಡೆಯಿತು.

Related posts

ಮಚ್ಚಿನ: ನೂತನ ವಿದ್ಯುತ್ ಕಂಬ ಅಳವಡಿಕೆ : ಸುದ್ದಿ ಉದಯ ಫಲಶ್ರುತಿ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಹಕಾರದೊಂದಿಗೆ ಮುಂಗಾರು ಮತ್ತು ಹಿಂಗಾರಿನಲ್ಲಿ ತಾಲೂಕಿನಲ್ಲಿ 500 ಎಕ್ರೆಯಲ್ಲಿ ಯಾಂತ್ರಿಕೃತ ಭತ್ತದ ನಾಟಿ

Suddi Udaya

ಕಾರ್ಕಳ ಸೀಮೆಯ ಜೈನ ಸಮಾಜದಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya

ಚಾತುರ್ಮಾಸ್ಯ ವೃತಾಚಾರಣೆ, ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya

ಮಡಂತ್ಯಾರು: ಶ್ರೀ ವೀರಾಂಜನೇಯ ಕ್ಷೇತ್ರ ರತ್ನಗಿರಿಯಲ್ಲಿ ಯೋಗ ತರಗತಿ

Suddi Udaya

ಪುದುವೆಟ್ಟು ಶ್ರೀ ಪಾರ್ಶ್ವನಾಥ ಸ್ವಾಮಿಯ ಬಸದಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!