September 6, 2026
ಕ್ರೀಡಾ ಸುದ್ದಿ

ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ: ಶಕ್ತಿಪೀಠ ಕೊರಗಜ್ಜ ಕ್ಷೇತ್ರದ ತಂಡಕ್ಕೆ ಚತುರ್ಥ ಬಹುಮಾನ ಹಾಗೂ ಟ್ರೋಫಿ

ಬೆಳ್ತಂಗಡಿ: ದಸರಾ ಹಬ್ಬದ ಪ್ರಯುಕ್ತ ಅ.6ರಂದು ಎಡ್ತೂರುಪದವಿನ ಮೂಡುಪಡುಕೋಡಿ ಶಾಲಾ ವಠಾರದಲ್ಲಿ ನಡೆದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟದಲ್ಲಿ ‘ಶಕ್ತಿಪೀಠ ಕೊರಗಜ್ಜ ಕ್ಷೇತ್ರ’ದ ಆಡಳಿತ ಮೊಕ್ತೇಸರರಾದ ಸೀತಾರಾಮ ಭೈರರ ಪ್ರಾಯೋಜಕತ್ವದ ಪುಂಜಾಲಕಟ್ಟೆ ಶಿವಕುಮಾರ್ ಅವರ ನಾಯಕತ್ವದಲ್ಲಿ ಶಕ್ತಿಪೀಠ ಕೊರಗಜ್ಜ ಕ್ಷೇತ್ರದ ಕಬಡ್ಡಿ ಆಟಗಾರರ ತಂಡವು ಚತುರ್ಥ ಬಹುಮಾನ, ಟ್ರೋಫಿ ಹಾಗೂ ನಗದು ಪುರಸ್ಕಾರವನ್ನು ಪಡೆದುಕೊಂಡಿದೆ.

Related posts

ಬಳಂಜ: ಶ್ರೀಗುರುಪೂಜೆ ಪ್ರಯುಕ್ತ ಬಿಲ್ಲವ ಸಂಘದಿಂದ ಕ್ರೀಡಾಕೂಟ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಸಭೆ

Suddi Udaya

ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟ: ಮುಂಡಾಜೆಯ ತೇಜಲ್ ಕೆ.ಆರ್. ರವರಿಗೆ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ

Suddi Udaya

ವೇಣೂರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಧನುಶ್ರೀ ಎಸ್ ಕುಲಾಲ್ ರಾಜ್ಯಮಟ್ಟದ ಭಾಷಣ ಸ್ಪರ್ಧೆಗೆ ಆಯ್ಕೆ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!