23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.13: ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ವತಿಯಿಂದ ಕನ್ಯಾಡಿಯಲ್ಲಿ ಬೃಹತ್ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣೆ ಶಿಬಿರ

ಕನ್ಯಾಡಿ: ದಶಕ ಸಂಭ್ರಮದಲ್ಲಿರುವ ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ಸಂಯೋಜನೆಯಲ್ಲಿ ಶ್ರೀಕೃಷ್ಣ ಆಸ್ಪತ್ರೆ ಕಕ್ಕಿಂಜೆ ಮತ್ತು ಯೆನಪೋಯ ಮೆಡಿಕಲ್ ಆಸ್ಪತ್ರೆ, ಜುಲೈಕಾ ಯೆನಪೋಯ ಆಸ್ಪತ್ರೆ ದೇರಳಕಟ್ಟೆ ಜಂಟಿ ಆಶ್ರಯದಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಉಚಿತ ಆರೋಗ್ಯ ಮತ್ತು ಕಾನ್ಸರ್ ತಪಾಸಣಾ ಶಿಬಿರವು ಅ. 13 ರಂದು ಧರ್ಮಸ್ಥಳ ಗ್ರಾಮ ಕನ್ಯಾಡಿಯ ಹರಿಹರಾನುಗ್ರಹ ಕಲ್ಯಾಣ ಮಂಟಪದಲ್ಲಿ ಪೂರ್ವಾಹ್ನ 9 ಗಂಟೆಯಿಂದ ನಡೆಯಲಿದ್ದು ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆಯಬೇಕಾಗಿ ಯಕ್ಷಭಾರತಿ ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ನಡಿಗುತ್ತು ನಿವಾಸಿ ಶ್ರೀಮತಿ ಪುಷ್ಪಾವತಿ ನಿಧನ

Suddi Udaya

ದ.ಕ. ಸಹಕಾರಿ ಹಾಲು ಒಕ್ಕೂಟದಿಂದ ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರು ಬಿಡುಗಡೆ

Suddi Udaya

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

Suddi Udaya

ಧೀಮತಿ ಜೈನ ಮಹಿಳಾ ಸಮಾಜದ ವತಿಯಿಂದ ಧಾರ್ಮಿಕ ಸಂವಾದ ಕಾರ್ಯಕ್ರಮ

Suddi Udaya

ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳ ಉದ್ಘಾಟನೆ

Suddi Udaya

ಮಾ 11: ಉಜಿರೆ ಬ್ರಹ್ಮಕಲಶೋತ್ಸವ: “ಧರ್ಮಯಾನ “ಐತಿಹಾಸಿಕ ಶೋಭಾಯಾತ್ರೆ-ಪ್ರಚಾರ ವಾಹನ ಅಭಿಯಾನಕ್ಕೆ ಚಾಲನೆ

Suddi Udaya
error: Content is protected !!