September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.13: ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ವತಿಯಿಂದ ಕನ್ಯಾಡಿಯಲ್ಲಿ ಬೃಹತ್ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣೆ ಶಿಬಿರ

ಕನ್ಯಾಡಿ: ದಶಕ ಸಂಭ್ರಮದಲ್ಲಿರುವ ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ಸಂಯೋಜನೆಯಲ್ಲಿ ಶ್ರೀಕೃಷ್ಣ ಆಸ್ಪತ್ರೆ ಕಕ್ಕಿಂಜೆ ಮತ್ತು ಯೆನಪೋಯ ಮೆಡಿಕಲ್ ಆಸ್ಪತ್ರೆ, ಜುಲೈಕಾ ಯೆನಪೋಯ ಆಸ್ಪತ್ರೆ ದೇರಳಕಟ್ಟೆ ಜಂಟಿ ಆಶ್ರಯದಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಉಚಿತ ಆರೋಗ್ಯ ಮತ್ತು ಕಾನ್ಸರ್ ತಪಾಸಣಾ ಶಿಬಿರವು ಅ. 13 ರಂದು ಧರ್ಮಸ್ಥಳ ಗ್ರಾಮ ಕನ್ಯಾಡಿಯ ಹರಿಹರಾನುಗ್ರಹ ಕಲ್ಯಾಣ ಮಂಟಪದಲ್ಲಿ ಪೂರ್ವಾಹ್ನ 9 ಗಂಟೆಯಿಂದ ನಡೆಯಲಿದ್ದು ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆಯಬೇಕಾಗಿ ಯಕ್ಷಭಾರತಿ ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕೊಯ್ಯೂರು: ನವರಾತ್ರಿ ಪೂಜಾ ಉತ್ಸವ ಹಾಗೂ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ “ಧರ್ಮ ಸಿಂಹಾಸನ” ಯಕ್ಷಗಾನ ಬಯಲಾಟ

Suddi Udaya

ತೋಟತ್ತಾಡಿ ನಾರಾಯಣ ಧರ್ಮ ಪರಿಪಾಲನ ಯೋಗಂ ವತಿಯಿಂದ ನಡೆಯುವ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇನ್ವರ್ಟರ್ ನೀಡುವಂತೆ ಮನೆಗೆ ಕೇಳಲು ಹೋಗಿದ್ದವರಿಗೆ ಕತ್ತಿಯಿಂದ ಹಲ್ಲೆ

Suddi Udaya

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

Suddi Udaya

ಅಳದಂಗಡಿಯಲ್ಲಿ ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾವು

Suddi Udaya
error: Content is protected !!