23.7 C
ಪುತ್ತೂರು, ಬೆಳ್ತಂಗಡಿ
May 19, 2025
Uncategorized

ಕನ್ಯಾಡಿ ಗುತ್ತು ಮನೆಯ ಅಚ್ಚುತರಾವ್ ಮತ್ತಿಲ ನಿಧನ

ಧರ್ಮಸ್ಥಳ ಗ್ರಾಮದ ಕನ್ಯಾಡಿಯ ಹಿರಿಯ ಕೃಷಿಕರು ಗ್ರಾಮದ ಗುತ್ತಿನ ಮನೆಯ ಮುಖ್ಯಸ್ಥರಾದ ಅಚ್ಯುತ್ ರಾವ್ ಮತ್ತಿಲ (81 ವರ್ಷ) ಇವರು ಅಕ್ಟೋಬರ್ 7,ಸೋಮವಾರ ರಾತ್ರಿ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ದೈವಾದೀನರಾಗಿದ್ದಾರೆ.
ಮೃತರು ಧರ್ಮಸ್ಥಳ ದ ರಥಬೀದಿಯ ಹಿರಿಯ ವ್ಯಾಪಾರಿಯಾಗಿದ್ದ ಇವರು ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು.
ಪತ್ನಿ ಅನ್ನಪೂರ್ಣ,ಮಕ್ಕಳಾದ ಗುರುರಾಜ್,ವಿದ್ಯಾಧರ್,ಶಶಿಧರ್ ಮತ್ತು ಮಾಧವಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
ಮೃತರ ಅಂತಿಮ ದರ್ಶನಕ್ಕೆ ಮಂಗಳವಾರ ಬೆಳಿಗ್ಗೆ 11 ಗಂಟೆಯ ತನಕ ಅವಕಾಶವಿದೆ.

Related posts

ಉಜಿರೆ :ರೋಟರಿ ಕ್ಲಬ್ ನಲ್ಲಿ ಇಫ್ತಾರ್ ಆಚರಣೆ

Suddi Udaya

ಕಣಿಯೂರು ಗ್ರಾಪಂ.ವ್ಯಾಪ್ತಿಯಲ್ಲಿ ಉಚಿತರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಭೀಕರ ಗಾಳಿ : ಚಿಬಿದ್ರೆ ಪೆರಿಯಡ್ಕದಲ್ಲಿ ನೂರಾರು ರಬ್ಬರ್ ಮರಗಳು, ಅಡಿಕೆ ಮರ, ತೆಂಗಿನ ಮರ ಧಾರಶಾಹಿ: ಮನೆಗಳಿಗೆ ಹಾನಿ

Suddi Udaya

86 ಸೀಮ್ ಕಾರ್ಡ್ ಸಹಿತ ಬೆಳ್ತಂಗಡಿ ಯ ಇಬ್ಬರನ್ನು ಬಂಧಿಸಿದ ಮಂಗಳೂರು ಪೊಲೀಸರು: ವಿದೇಶ ದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪ

Suddi Udaya

ವಿಶ್ವ ಮಾನಸಿಕ ಆರೋಗ್ಯ ದಿನ ಆಚರಣೆ: ಉಜಿರೆಯಲ್ಲಿ ಮ್ಯಾರಥಾನ್ ಓಟ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ವಿಡಿಯೋ: ಯುವಕನ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!