September 6, 2026
Uncategorized

ಕನ್ಯಾಡಿ ಗುತ್ತು ಮನೆಯ ಅಚ್ಚುತರಾವ್ ಮತ್ತಿಲ ನಿಧನ

ಧರ್ಮಸ್ಥಳ ಗ್ರಾಮದ ಕನ್ಯಾಡಿಯ ಹಿರಿಯ ಕೃಷಿಕರು ಗ್ರಾಮದ ಗುತ್ತಿನ ಮನೆಯ ಮುಖ್ಯಸ್ಥರಾದ ಅಚ್ಯುತ್ ರಾವ್ ಮತ್ತಿಲ (81 ವರ್ಷ) ಇವರು ಅಕ್ಟೋಬರ್ 7,ಸೋಮವಾರ ರಾತ್ರಿ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ದೈವಾದೀನರಾಗಿದ್ದಾರೆ.
ಮೃತರು ಧರ್ಮಸ್ಥಳ ದ ರಥಬೀದಿಯ ಹಿರಿಯ ವ್ಯಾಪಾರಿಯಾಗಿದ್ದ ಇವರು ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು.
ಪತ್ನಿ ಅನ್ನಪೂರ್ಣ,ಮಕ್ಕಳಾದ ಗುರುರಾಜ್,ವಿದ್ಯಾಧರ್,ಶಶಿಧರ್ ಮತ್ತು ಮಾಧವಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
ಮೃತರ ಅಂತಿಮ ದರ್ಶನಕ್ಕೆ ಮಂಗಳವಾರ ಬೆಳಿಗ್ಗೆ 11 ಗಂಟೆಯ ತನಕ ಅವಕಾಶವಿದೆ.

Related posts

ಬೆಳ್ತಂಗಡಿ: ತಾಲೂಕು ಪಂಚಾಯತ್‌ ನಲ್ಲಿ ಆಧಾರ್‌ ನೊಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಜ.27 -29 : ಸೌತಡ್ಕ ಕ್ಷೇತ್ರದಲ್ಲಿ ವಿವಿಧ ಅಭಿವೃದ್ದಿ ಕಾರ್ಯಗಳ ಲೋಕಾರ್ಪಣೆ: ಫೆ.2 ನೂತನ ‘ಸೇವಾ ಕೌಂಟರ್’ ಉದ್ಘಾಟನೆ ಹಾಗೂ ರಕ್ತೇಶ್ವರಿ ಹಾಗೂ ಪಂಜುರ್ಲಿ ದೈವಗಳಿಗೆ ‘ನರ್ತನ ಸೇವೆ’

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 341 ಕೋಟಿ ವ್ಯವಹಾರ, ರೂ. 1.53 ಕೋಟಿ ಲಾಭ, ಸದಸ್ಯರಿಗೆ ಶೇ. 13 ಡಿವಿಡೆಂಟ್

Suddi Udaya

ದಸ್ಕತ್ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಂಡುಬರುವ ಬದಲಾವಣೆಯ ಕುರಿತು ಮಾಹಿತಿ

Suddi Udaya

ಬುರುಡೆ ಚಿನ್ನಯ್ಯನ ಎರಡನೇ ಪತ್ನಿ ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಹಾಜರು

Suddi Udaya
error: Content is protected !!