September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ: ಯಕ್ಷಭಾರತಿ ದಶಮಾನೋತ್ಸವ ಸಮಿತಿ ರಚನೆ

ಕನ್ಯಾಡಿ : ಯಕ್ಷಭಾರತಿ ಕನ್ಯಾಡಿ ಸಂಸ್ಥೆ ಹತ್ತು ವರ್ಷಗಳನ್ನು ಪೂರೈಸಿದ್ದು ದಶಮಾನೋತ್ಸವ ಸಮಾರಂಭದ ಯಶಸ್ವಿ ನಿರ್ವಹಣೆಗಾಗಿ ಸಮಿತಿ ರಚನೆ ಮಾಡಲಾಗಿದೆ.

ನೂತನ ಸಮಿತಿಯ ಅಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಸುರಭಿ, ಉಪಾಧ್ಯಕ್ಷರಾಗಿ ಲಕ್ಷ್ಮಣ ಸೂರ್ಯ ಉಜಿರೆ, ಡಾ. ಎಮ್ ಎಮ್ ದಯಾಕರ್, ಶ್ರೀನಿವಾಸ ರಾವ್ ಕಲ್ಮಂಜ, ಕಾರ್ಯದರ್ಶಿಯಾಗಿ ವಿದ್ಯಾ ಕುಮಾರ್ ಕಾಂಚೋಡು, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಗೀತಾ ಕುರ್ಮಾಣಿ , ಸಂಘಟನಾ ಕಾರ್ಯದರ್ಶಿಯಾಗಿ ಸುದರ್ಶನ ಕೆ.ವಿ, ಕೋಶಾಧಿಕಾರಿಯಾಗಿ ಕುಸುಮಾಕರ ಕೊತ್ತೋಡಿ
ಮಹಿಳಾ ಸದಸ್ಯರಾಗಿ ಶ್ರೀಮತಿ ಚಂದ್ರಾವತಿ, ಶ್ರೀಮತಿ ವೇದಾ, ಶ್ರೀಮತಿ ಸವಿತಾ ಎಮ್ ರಾವ್, ಶ್ರೀಮತಿ ಸುಪ್ರೀತಾ ಆಯ್ಕೆಯಾಗಿದ್ದಾರೆ.

Related posts

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು: ಮಂಗಳೂರಿನ ಕೇಂದ್ರಕ್ಕೆ ರೂ. 1.49 ಕೋಟಿ ಅನುದಾನ ಮೀಸಲು: ಸಂಸದ ಕ್ಯಾ. ಚೌಟ

Suddi Udaya

ಉಜಿರೆ: ಶ್ರೀ.ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ಸ್ ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ರವರಿಗೆ ಶ್ರದ್ಧಾಂಜಲಿ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಪ್ರತಿನಿಧಿಸಿದ ತಂಡ ರಾಷ್ಟ್ರಮಟ್ಟದಲ್ಲಿ ಪ್ರಥಮ

Suddi Udaya

ಪಣಕಜೆ: ಟೆಂಪೋ ಮತ್ತು ಬೈಕ್ ನಡುವೆ ಅಪಘಾತ

Suddi Udaya

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸರಕಾರಿ ಶಾಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

Suddi Udaya
error: Content is protected !!