23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ: ಯಕ್ಷಭಾರತಿ ದಶಮಾನೋತ್ಸವ ಸಮಿತಿ ರಚನೆ

ಕನ್ಯಾಡಿ : ಯಕ್ಷಭಾರತಿ ಕನ್ಯಾಡಿ ಸಂಸ್ಥೆ ಹತ್ತು ವರ್ಷಗಳನ್ನು ಪೂರೈಸಿದ್ದು ದಶಮಾನೋತ್ಸವ ಸಮಾರಂಭದ ಯಶಸ್ವಿ ನಿರ್ವಹಣೆಗಾಗಿ ಸಮಿತಿ ರಚನೆ ಮಾಡಲಾಗಿದೆ.

ನೂತನ ಸಮಿತಿಯ ಅಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಸುರಭಿ, ಉಪಾಧ್ಯಕ್ಷರಾಗಿ ಲಕ್ಷ್ಮಣ ಸೂರ್ಯ ಉಜಿರೆ, ಡಾ. ಎಮ್ ಎಮ್ ದಯಾಕರ್, ಶ್ರೀನಿವಾಸ ರಾವ್ ಕಲ್ಮಂಜ, ಕಾರ್ಯದರ್ಶಿಯಾಗಿ ವಿದ್ಯಾ ಕುಮಾರ್ ಕಾಂಚೋಡು, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಗೀತಾ ಕುರ್ಮಾಣಿ , ಸಂಘಟನಾ ಕಾರ್ಯದರ್ಶಿಯಾಗಿ ಸುದರ್ಶನ ಕೆ.ವಿ, ಕೋಶಾಧಿಕಾರಿಯಾಗಿ ಕುಸುಮಾಕರ ಕೊತ್ತೋಡಿ
ಮಹಿಳಾ ಸದಸ್ಯರಾಗಿ ಶ್ರೀಮತಿ ಚಂದ್ರಾವತಿ, ಶ್ರೀಮತಿ ವೇದಾ, ಶ್ರೀಮತಿ ಸವಿತಾ ಎಮ್ ರಾವ್, ಶ್ರೀಮತಿ ಸುಪ್ರೀತಾ ಆಯ್ಕೆಯಾಗಿದ್ದಾರೆ.

Related posts

ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ

Suddi Udaya

ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ. ಹೆಗ್ಗಡೆಯವರ ಜತೆ ನಾವು ನಿಲ್ಲುತ್ತೇವೆ: ಮಾಜಿ ಸಚಿವ ಜನಾರ್ದನ ಪೂಜಾರಿ

Suddi Udaya

ಧರ್ಮಸ್ಥಳ ಪ್ರಕರಣ : ಸ್ವಾಮೀಜಿಗಳ ನಿಯೋಗದಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರ ಭೇಟಿ, ಎನ್ಐಎ ತನಿಖೆಗೆ ವಹಿಸುವಂತೆ ಮನವಿ

Suddi Udaya

ಜು.17: ಧರ್ಮಸ್ಥಳದಲ್ಲಿ ಪುರಾಣ ಕಾವ್ಯ ವಾಚನ-ಪ್ರವಚನ

Suddi Udaya

ಕೊಕ್ಕಡ : ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಕೊಕ್ಕಡ: ಜೇಸಿ ಸಂಸ್ಥೆ ವಲಯ 15ರ ವಲಯಾಡಳಿತ ಸಭೆ

Suddi Udaya
error: Content is protected !!