25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ:ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

ನಡ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ(ರಿ) ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಡಿಸೆಂಬರ್ 01 ರಂದು ಶ್ರೀ ಮಂಜುನಾಥ ಸ್ವಾಮಿ ಕಲಾಭವನ ಸಂತೆಕಟ್ಟೆ ಬೆಳ್ತಂಗಡಿಯಲ್ಲಿ ನಡೆಯಲಿರುವ ಯುವವಾಹಿನಿ ಅಂತರ್’ಘಟಕ ಸಾಂಸ್ಕೃತಿಕ ಸ್ಪರ್ದೆ ಡೆನ್ನಾನ ಡೆನ್ನನ 2024 ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನಡ ಗ್ರಾಮದ ಶ್ರೀ ಗುರುನಾರಾಯಣ ಸ್ವಾಮಿ ಸಮುದಾಯ ಭವನದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ವೀರಪ್ಪ ಪೂಜಾರಿ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಕೆ, ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ ಅಧ್ಯಕ್ಷ ಸದಾಶಿವ ಪೂಜಾರಿ ಊರ, ಯುವಬಿಲ್ಲವ ವೇದಿಕೆ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಎಮ್ ಕೆ ಪ್ರಸಾದ್, ಶ್ರೀ ಗು ನಾ ಸ್ವಾ ಸೇವಾ ಸಂಘ ಬೆಳ್ತಂಗಡಿ ನಿರ್ದೇಶಕರಾದ ಜಯ ಕುಮಾರ್ ನಡ ಸಂಘದ ಉಪಾಧ್ಯಕ್ಷ ದಿವಾಕರ ಸಾಲಿಯಾನ್, ಜೊತೆ ಕಾರ್ಯದರ್ಶಿ ಜಯಾನಂದ ಕೂಡೇಲು, ಭಜನಾ ಸಂಚಾಲಕರಾದ ಜಗದೀಶ ನಡ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾದ ವಸಂತಿ ಕುತ್ರೊಟ್ಟು, ಕಾರ್ಯದರ್ಶಿ ಚಿತ್ರಾವತಿ, ಸಂಘದ ಮಾಜಿ ಅಧ್ಯಕ್ಷರಾದ ರಮೇಶ್ ಭಂಡಾರಿ ಕೋಡಿ, ಉಮೇಶ್ ಹೊಕ್ಕಿಲ, ಗೌರವ ಸಲಹೆಗಾರರಾದ ಜಯ ಕುಮಾರ್ ಸುರ್ಯ, ಅಣ್ಣಿ ಪೂಜಾರಿ, ಕೃಷ್ಣಪ್ಪ ಪೂಜಾರಿ, ನಾರಾಯಣ ಪೂಜಾರಿ ಉಪಸ್ಥಿತರಿದ್ದರು.

Related posts

ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರಿಗೆ ಯೂನಿಯನ್ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya

ಸುದ್ದಿ ಉದಯ ವರದಿಯ ಫಲಸ್ರುತಿ: 13 ಕೋಟಿ ವೆಚ್ಚದ ಸಮಗ್ರ ಕುಡಿಯುವ ನೀರಿನ ಯೋಜನೆ : ರಕ್ಷೀತ್ ಶಿವರಾಂ ಹಾಗೂ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ:ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ರಕ್ಷಿತ್ ಶಿವರಾಂ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಬಾಲಕಿಯರು ಪ್ರತಿನಿಧಿಸಿದ ದಕ್ಷಿಣ ಕನ್ನಡ ಜಿಲ್ಲೆಯ ತ್ರೋಬಾಲ್ ತಂಡಕ್ಕೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿಯ ಹಿರಿಯ ನಾಗರಿಕರಿಂದ ಉತ್ತರ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಭೇಟಿ

Suddi Udaya

ಲಾಯಿಲ ದೊಂಪದ ಬಲಿ ಉತ್ಸವ

Suddi Udaya

ಗುರುವಾಯನಕೆರೆ ಶಾಲಾ ಬಳಿ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ: ಪೊಲೀಸರ ದಾಳಿ: ತಪ್ಪಿಸಿಕೊಳ್ಳಲು ಯತ್ನಿಸಿ ಓಡುತ್ತಿದ್ದ ಓರ್ವ ರಸ್ತೆಗೆ ಬಿದ್ದು ಗಾಯ: ಇಬ್ಬರು ಆರೋಪಿಗಳ ಬಂಧನ

Suddi Udaya
error: Content is protected !!