25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಟ್ಟದ ಅಭ್ಯಾಸ ವರ್ಗ ಕಾರ್ಯಕ್ರಮ

ಬೆಳ್ತಂಗಡಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ತಾಲೂಕು ವತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದ ಅಭ್ಯಾಸ ವರ್ಗವು ಅ.6 ರಂದು ನಡೆಯಿತು.

ಈ ಸಂದರ್ಭದಲ್ಲಿ ನಗರ ಸ್ಥರದಲ್ಲಿ ಕಾರ್ಯಕರ್ತರಿಗೆ ಜವಾಬ್ದಾರಿಗಳು ಘೋಷಣೆಯಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮೇಘಾಶ್ಯಾಮ್ , ವಿಭಾಗದ ಸಂಘಟನಾ ಕಾರ್ಯದರ್ಶಿಯಾದ ಚಂದ್ರಶೇಖರ್ , ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾದ ರವಿ ಮಂಡ್ಯ , ಜಿಲ್ಲಾ ಸಂಚಲಕರಾದ ಕೀರ್ತನ್ ಹಾಗೂ ತಾಲೂಕು ಸಂಚಾಲಕರಾದ ಪ್ರಾರ್ಥನ್ , ಸುವೀತ್ ಶೆಟ್ಟಿ , ಮಂದಾರ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಸಹ ಬ್ರಾಂಡಿಂಗ್ ನೂತನವಾಗಿ ತಯಾರಿಸಲಾದ ಅಗರಬತ್ತಿಗಳ ಲೋಕಾರ್ಪಣೆ

Suddi Udaya

ಗುರುವಾಯನಕೆರೆಯಲ್ಲಿ “ಕಿಂಗ್‌ಡಂ ಗೋಲ್ಡ್ & ಡೈಮಂಡ್ ಜ್ಯುವೆಲ್ಸ್” ಉದ್ಘಾಟನೆ

Suddi Udaya

ಬೆಂಗಳೂರು: ಕೊಡಗು ಮತ್ತು ದ.ಕ. ಗೌಡ ಸಮಾಜದ ವಾರ್ಷಿಕ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ “ಕಲಾ ಐಸಿರಿ”

Suddi Udaya

ಉಜಿರೆ : ಕೀರ್ತಿಶೇಷ ಪ್ರೊ. ಎನ್. ಜಿ. ಪಟವರ್ಧನ್ ಅವರ ಸಾಹಿತ್ಯ ಮತ್ತು ವ್ಯಕ್ತಿತ್ವ ವಿಚಾರ ಸಂಕಿರಣ

Suddi Udaya

ನಿಡ್ಲೆ: ಅಪಾಯದಂಚಿನಲ್ಲಿರುವ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ: ತಾಲೂಕು ಮಹಿಳಾ ವೇದಿಕೆ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!