April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.13: ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ವತಿಯಿಂದ ಕನ್ಯಾಡಿಯಲ್ಲಿ ಬೃಹತ್ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣೆ ಶಿಬಿರ

ಕನ್ಯಾಡಿ: ದಶಕ ಸಂಭ್ರಮದಲ್ಲಿರುವ ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ಸಂಯೋಜನೆಯಲ್ಲಿ ಶ್ರೀಕೃಷ್ಣ ಆಸ್ಪತ್ರೆ ಕಕ್ಕಿಂಜೆ ಮತ್ತು ಯೆನಪೋಯ ಮೆಡಿಕಲ್ ಆಸ್ಪತ್ರೆ, ಜುಲೈಕಾ ಯೆನಪೋಯ ಆಸ್ಪತ್ರೆ ದೇರಳಕಟ್ಟೆ ಜಂಟಿ ಆಶ್ರಯದಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಉಚಿತ ಆರೋಗ್ಯ ಮತ್ತು ಕಾನ್ಸರ್ ತಪಾಸಣಾ ಶಿಬಿರವು ಅ. 13 ರಂದು ಧರ್ಮಸ್ಥಳ ಗ್ರಾಮ ಕನ್ಯಾಡಿಯ ಹರಿಹರಾನುಗ್ರಹ ಕಲ್ಯಾಣ ಮಂಟಪದಲ್ಲಿ ಪೂರ್ವಾಹ್ನ 9 ಗಂಟೆಯಿಂದ ನಡೆಯಲಿದ್ದು ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆಯಬೇಕಾಗಿ ಯಕ್ಷಭಾರತಿ ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಹಿದಾಯತುಲ್ಲಾ ಗೇರುಕಟ್ಟೆ ರವರಿಂದ ಮಿಕ್ಸರ್ ಗ್ರೈಂಡರ್ ಕೊಡುಗೆ

Suddi Udaya

ಕಳೆಂಜ ಕುಶಾಲಪ್ಪ ಗೌಡರ ಮನೆಯ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಗ್ಗೆ ಆರೋಪ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌ. ಶಾಲೆಯ ವಿದ್ಯಾರ್ಥಿ ರಶ್ಮಿತಾ ಎಂ. ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಶೀಲನೆ ನಡೆಸಿದ ಹೈಕೋರ್ಟ್: ಸರಕಾರ, ಮೂಲದೂರುದಾರರು ಅಥವಾ ಸಂತ್ರಸ್ತ ಕುಟುಂಬ ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ ಎಂದ ನ್ಯಾಯಪೀಠ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ‘ದೆಸಿಲ್ದರತಿ’ ಶಿಶಿಲೇಶ್ವರ ದೇವರ ಭಕ್ತಿಗೀತೆಯ ಚಿತ್ರೀಕರಣ

Suddi Udaya
error: Content is protected !!