23.3 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಕನ್ಯಾಡಿ ಗುತ್ತು ಮನೆಯ ಅಚ್ಚುತರಾವ್ ಮತ್ತಿಲ ನಿಧನ

ಧರ್ಮಸ್ಥಳ ಗ್ರಾಮದ ಕನ್ಯಾಡಿಯ ಹಿರಿಯ ಕೃಷಿಕರು ಗ್ರಾಮದ ಗುತ್ತಿನ ಮನೆಯ ಮುಖ್ಯಸ್ಥರಾದ ಅಚ್ಯುತ್ ರಾವ್ ಮತ್ತಿಲ (81 ವರ್ಷ) ಇವರು ಅಕ್ಟೋಬರ್ 7,ಸೋಮವಾರ ರಾತ್ರಿ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ದೈವಾದೀನರಾಗಿದ್ದಾರೆ.
ಮೃತರು ಧರ್ಮಸ್ಥಳ ದ ರಥಬೀದಿಯ ಹಿರಿಯ ವ್ಯಾಪಾರಿಯಾಗಿದ್ದ ಇವರು ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು.
ಪತ್ನಿ ಅನ್ನಪೂರ್ಣ,ಮಕ್ಕಳಾದ ಗುರುರಾಜ್,ವಿದ್ಯಾಧರ್,ಶಶಿಧರ್ ಮತ್ತು ಮಾಧವಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
ಮೃತರ ಅಂತಿಮ ದರ್ಶನಕ್ಕೆ ಮಂಗಳವಾರ ಬೆಳಿಗ್ಗೆ 11 ಗಂಟೆಯ ತನಕ ಅವಕಾಶವಿದೆ.

Related posts

ಮೇಲಂತಬೆಟ್ಟು: ನಲ್ಕೆತ್ಯಾರು ಬ್ರಹ್ಮಬೈದರ್ಕಳ ಗರಡಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ: ಸಮಾಜ ಸೇವಕ ಡಾ. ರವಿ ಪೂಜಾರಿ ಕಕ್ಕೆಪದವುರವರಿಗೆ ಕಾಯಕ ಯೋಗಿ ಪ್ರಶಸ್ತಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya
error: Content is protected !!