ಕನ್ಯಾಡಿ ಗುತ್ತು ಮನೆಯ ಅಚ್ಚುತರಾವ್ ಮತ್ತಿಲ ನಿಧನ

Suddi Udaya

ಧರ್ಮಸ್ಥಳ ಗ್ರಾಮದ ಕನ್ಯಾಡಿಯ ಹಿರಿಯ ಕೃಷಿಕರು ಗ್ರಾಮದ ಗುತ್ತಿನ ಮನೆಯ ಮುಖ್ಯಸ್ಥರಾದ ಅಚ್ಯುತ್ ರಾವ್ ಮತ್ತಿಲ (81 ವರ್ಷ) ಇವರು ಅಕ್ಟೋಬರ್ 7,ಸೋಮವಾರ ರಾತ್ರಿ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ದೈವಾದೀನರಾಗಿದ್ದಾರೆ.
ಮೃತರು ಧರ್ಮಸ್ಥಳ ದ ರಥಬೀದಿಯ ಹಿರಿಯ ವ್ಯಾಪಾರಿಯಾಗಿದ್ದ ಇವರು ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು.
ಪತ್ನಿ ಅನ್ನಪೂರ್ಣ,ಮಕ್ಕಳಾದ ಗುರುರಾಜ್,ವಿದ್ಯಾಧರ್,ಶಶಿಧರ್ ಮತ್ತು ಮಾಧವಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
ಮೃತರ ಅಂತಿಮ ದರ್ಶನಕ್ಕೆ ಮಂಗಳವಾರ ಬೆಳಿಗ್ಗೆ 11 ಗಂಟೆಯ ತನಕ ಅವಕಾಶವಿದೆ.

Leave a Comment

error: Content is protected !!