23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕನ್ಯಾಡಿ ಗುತ್ತು ಮನೆಯ ಅಚ್ಚುತರಾವ್ ಮತ್ತಿಲ ನಿಧನ

ಧರ್ಮಸ್ಥಳ ಗ್ರಾಮದ ಕನ್ಯಾಡಿಯ ಹಿರಿಯ ಕೃಷಿಕರು ಗ್ರಾಮದ ಗುತ್ತಿನ ಮನೆಯ ಮುಖ್ಯಸ್ಥರಾದ ಅಚ್ಯುತ್ ರಾವ್ ಮತ್ತಿಲ (81 ವರ್ಷ) ಇವರು ಅಕ್ಟೋಬರ್ 7,ಸೋಮವಾರ ರಾತ್ರಿ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ದೈವಾದೀನರಾಗಿದ್ದಾರೆ.
ಮೃತರು ಧರ್ಮಸ್ಥಳ ದ ರಥಬೀದಿಯ ಹಿರಿಯ ವ್ಯಾಪಾರಿಯಾಗಿದ್ದ ಇವರು ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು.
ಪತ್ನಿ ಅನ್ನಪೂರ್ಣ,ಮಕ್ಕಳಾದ ಗುರುರಾಜ್,ವಿದ್ಯಾಧರ್,ಶಶಿಧರ್ ಮತ್ತು ಮಾಧವಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
ಮೃತರ ಅಂತಿಮ ದರ್ಶನಕ್ಕೆ ಮಂಗಳವಾರ ಬೆಳಿಗ್ಗೆ 11 ಗಂಟೆಯ ತನಕ ಅವಕಾಶವಿದೆ.

Related posts

ಬೆಳಾಲು ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ: ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಐಜಿಪಿ ಭೇಟಿ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕನ್ನಡ ರಾಜ್ಯೋತ್ಸವ

Suddi Udaya

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಬೆಳ್ಳಿ ರಥೋತ್ಸವ

Suddi Udaya

ಬೆಳ್ತಂಗಡಿ ಅ.ಭಾ.ಸಾ.ಪ. ಸಮಿತಿ ಹಾಗೂ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ನೀರಿನ ಸದ್ಬಳಕೆ ಕುರಿತು ಕವಿಗೋಷ್ಠಿ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷರ ವಾಲಿಬಾಲ್ ಟೂರ್ನಿ

Suddi Udaya
error: Content is protected !!