July 23, 2026
Uncategorized

ಕನ್ಯಾಡಿ ಗುತ್ತು ಮನೆಯ ಅಚ್ಚುತರಾವ್ ಮತ್ತಿಲ ನಿಧನ

ಧರ್ಮಸ್ಥಳ ಗ್ರಾಮದ ಕನ್ಯಾಡಿಯ ಹಿರಿಯ ಕೃಷಿಕರು ಗ್ರಾಮದ ಗುತ್ತಿನ ಮನೆಯ ಮುಖ್ಯಸ್ಥರಾದ ಅಚ್ಯುತ್ ರಾವ್ ಮತ್ತಿಲ (81 ವರ್ಷ) ಇವರು ಅಕ್ಟೋಬರ್ 7,ಸೋಮವಾರ ರಾತ್ರಿ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ದೈವಾದೀನರಾಗಿದ್ದಾರೆ.
ಮೃತರು ಧರ್ಮಸ್ಥಳ ದ ರಥಬೀದಿಯ ಹಿರಿಯ ವ್ಯಾಪಾರಿಯಾಗಿದ್ದ ಇವರು ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು.
ಪತ್ನಿ ಅನ್ನಪೂರ್ಣ,ಮಕ್ಕಳಾದ ಗುರುರಾಜ್,ವಿದ್ಯಾಧರ್,ಶಶಿಧರ್ ಮತ್ತು ಮಾಧವಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
ಮೃತರ ಅಂತಿಮ ದರ್ಶನಕ್ಕೆ ಮಂಗಳವಾರ ಬೆಳಿಗ್ಗೆ 11 ಗಂಟೆಯ ತನಕ ಅವಕಾಶವಿದೆ.

Related posts

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು: ನಲ್ಕೆತ್ಯಾರು ಬ್ರಹ್ಮಬೈದರ್ಕಳ ಗರಡಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಭೇಟಿ

Suddi Udaya

ಶಿಶಿಲ: ದೇನೋಡಿ ಪರಿಸರದ ತೋಟಗಳಿಗೆ ನುಗ್ಗಿದ ಕಾಡನೆಗಳ ಹಿಂಡು

Suddi Udaya

ಕಡಿರುದ್ಯಾವರ ಗ್ರಾ.ಪಂ. ಅಧ್ಯಕ್ಷರಾಗಿ ರತ್ನಾವತಿ, ಉಪಾಧ್ಯಕ್ಷರಾಗಿ ಸಾವಿತ್ರಿ ಆಯ್ಕೆ

Suddi Udaya
error: Content is protected !!