30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ: ಯಕ್ಷಭಾರತಿ ದಶಮಾನೋತ್ಸವ ಸಮಿತಿ ರಚನೆ

ಕನ್ಯಾಡಿ : ಯಕ್ಷಭಾರತಿ ಕನ್ಯಾಡಿ ಸಂಸ್ಥೆ ಹತ್ತು ವರ್ಷಗಳನ್ನು ಪೂರೈಸಿದ್ದು ದಶಮಾನೋತ್ಸವ ಸಮಾರಂಭದ ಯಶಸ್ವಿ ನಿರ್ವಹಣೆಗಾಗಿ ಸಮಿತಿ ರಚನೆ ಮಾಡಲಾಗಿದೆ.

ನೂತನ ಸಮಿತಿಯ ಅಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಸುರಭಿ, ಉಪಾಧ್ಯಕ್ಷರಾಗಿ ಲಕ್ಷ್ಮಣ ಸೂರ್ಯ ಉಜಿರೆ, ಡಾ. ಎಮ್ ಎಮ್ ದಯಾಕರ್, ಶ್ರೀನಿವಾಸ ರಾವ್ ಕಲ್ಮಂಜ, ಕಾರ್ಯದರ್ಶಿಯಾಗಿ ವಿದ್ಯಾ ಕುಮಾರ್ ಕಾಂಚೋಡು, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಗೀತಾ ಕುರ್ಮಾಣಿ , ಸಂಘಟನಾ ಕಾರ್ಯದರ್ಶಿಯಾಗಿ ಸುದರ್ಶನ ಕೆ.ವಿ, ಕೋಶಾಧಿಕಾರಿಯಾಗಿ ಕುಸುಮಾಕರ ಕೊತ್ತೋಡಿ
ಮಹಿಳಾ ಸದಸ್ಯರಾಗಿ ಶ್ರೀಮತಿ ಚಂದ್ರಾವತಿ, ಶ್ರೀಮತಿ ವೇದಾ, ಶ್ರೀಮತಿ ಸವಿತಾ ಎಮ್ ರಾವ್, ಶ್ರೀಮತಿ ಸುಪ್ರೀತಾ ಆಯ್ಕೆಯಾಗಿದ್ದಾರೆ.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ಅಳದಂಗಡಿ ಶೋಚನೀಯ ಸ್ಥಿತಿಯಲ್ಲಿ ಸೋರುವ ಮನೆಯಲ್ಲಿ ತಾಯಿ ಮಕ್ಕಳ ಜೀವನ: ಅಳದಂಗಡಿ ಗ್ರಾಮ ಪಂಚಾಯತನಿಂದ ಮನೆಗೆ ಶೀಟ್ ಹಾಗೂ ಮುಖ್ಯ ಬಾಗಿಲು ಅಳವಡಿಕೆಗೆ ನಿರ್ಧಾರ: ಪಂಚಾಯತ್ ಅಧ್ಯಕ್ಷೆ ಸೌಮ್ಯ ಹರೀಪ್ರಸಾದ್ ಸುದ್ದಿ ಉದಯ ಪತ್ರಿಕೆಗೆ ಹೇಳಿಕೆ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಶಾಲಾಭಿವೃದ್ಧಿ-ಮೇಲುಸ್ತುವಾರಿ ಸಮಿತಿಯ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

Suddi Udaya

ಕಕ್ಕಿಂಜೆ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಹಾಡು ಹಗಲೇ ಗರ್ಡಾಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಚಿನ್ನಾಭರಣ ಸಹಿತ ನಗದು ಕಳವು

Suddi Udaya

ಧರ್ಮಸ್ಥಳ : ಮಳೆಗೆ ತೀರ ಹದಗೆಟ್ಟ ಮುಳಿಕ್ಕಾರು ಮಣ್ಣಿನ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!