September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ: ಯಕ್ಷಭಾರತಿ ದಶಮಾನೋತ್ಸವ ಸಮಿತಿ ರಚನೆ

ಕನ್ಯಾಡಿ : ಯಕ್ಷಭಾರತಿ ಕನ್ಯಾಡಿ ಸಂಸ್ಥೆ ಹತ್ತು ವರ್ಷಗಳನ್ನು ಪೂರೈಸಿದ್ದು ದಶಮಾನೋತ್ಸವ ಸಮಾರಂಭದ ಯಶಸ್ವಿ ನಿರ್ವಹಣೆಗಾಗಿ ಸಮಿತಿ ರಚನೆ ಮಾಡಲಾಗಿದೆ.

ನೂತನ ಸಮಿತಿಯ ಅಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಸುರಭಿ, ಉಪಾಧ್ಯಕ್ಷರಾಗಿ ಲಕ್ಷ್ಮಣ ಸೂರ್ಯ ಉಜಿರೆ, ಡಾ. ಎಮ್ ಎಮ್ ದಯಾಕರ್, ಶ್ರೀನಿವಾಸ ರಾವ್ ಕಲ್ಮಂಜ, ಕಾರ್ಯದರ್ಶಿಯಾಗಿ ವಿದ್ಯಾ ಕುಮಾರ್ ಕಾಂಚೋಡು, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಗೀತಾ ಕುರ್ಮಾಣಿ , ಸಂಘಟನಾ ಕಾರ್ಯದರ್ಶಿಯಾಗಿ ಸುದರ್ಶನ ಕೆ.ವಿ, ಕೋಶಾಧಿಕಾರಿಯಾಗಿ ಕುಸುಮಾಕರ ಕೊತ್ತೋಡಿ
ಮಹಿಳಾ ಸದಸ್ಯರಾಗಿ ಶ್ರೀಮತಿ ಚಂದ್ರಾವತಿ, ಶ್ರೀಮತಿ ವೇದಾ, ಶ್ರೀಮತಿ ಸವಿತಾ ಎಮ್ ರಾವ್, ಶ್ರೀಮತಿ ಸುಪ್ರೀತಾ ಆಯ್ಕೆಯಾಗಿದ್ದಾರೆ.

Related posts

ಉರುವಾಲುನಲ್ಲಿ ಗುಡ್ಡ ಕುಸಿತ : ಮನೆ ಹಾಗೂ ಕೃಷಿಗೆ ಹಾನಿ

Suddi Udaya

ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ

Suddi Udaya

ಶ್ರೀ ಧ. ಮಂ.  ಆಂಗ್ಲ ಮಾಧ್ಯಮ  ಶಾಲೆಯಲ್ಲಿ  ಆಂಗ್ಲಭಾಷಾ ಶಿಕ್ಷಕರ  ಕಾರ್ಯಾಗಾರ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

Suddi Udaya

ಮಾವಿನಕಟ್ಟೆ: ಸ್ವಾತಿ ಎಂ. ಶೆಟ್ಟಿರವರಿಗೆ ಬೆಸ್ಟ್ಔಟ್ ಗೋಯಿಂಗ್ ಸ್ಟೂಡೆಂಟ್ ಅವಾರ್ಡ್ ಪ್ರಶಸ್ತಿ

Suddi Udaya

ಗೇರುಕಟ್ಟೆ : ಶ್ರೀನಿಧಿ ಮೆಡಿಕಲ್ ಶುಭಾರಂಭ

Suddi Udaya
error: Content is protected !!