23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಟ್ಟದ ಅಭ್ಯಾಸ ವರ್ಗ ಕಾರ್ಯಕ್ರಮ

ಬೆಳ್ತಂಗಡಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ತಾಲೂಕು ವತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದ ಅಭ್ಯಾಸ ವರ್ಗವು ಅ.6 ರಂದು ನಡೆಯಿತು.

ಈ ಸಂದರ್ಭದಲ್ಲಿ ನಗರ ಸ್ಥರದಲ್ಲಿ ಕಾರ್ಯಕರ್ತರಿಗೆ ಜವಾಬ್ದಾರಿಗಳು ಘೋಷಣೆಯಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮೇಘಾಶ್ಯಾಮ್ , ವಿಭಾಗದ ಸಂಘಟನಾ ಕಾರ್ಯದರ್ಶಿಯಾದ ಚಂದ್ರಶೇಖರ್ , ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾದ ರವಿ ಮಂಡ್ಯ , ಜಿಲ್ಲಾ ಸಂಚಲಕರಾದ ಕೀರ್ತನ್ ಹಾಗೂ ತಾಲೂಕು ಸಂಚಾಲಕರಾದ ಪ್ರಾರ್ಥನ್ , ಸುವೀತ್ ಶೆಟ್ಟಿ , ಮಂದಾರ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಅಳದಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಪವರ್ ಆನ್‌ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10ರಿಂದ 50 ರಷ್ಟು ರಿಯಾಯಿತಿ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ಸಮಿತಿ ರಚನೆ 62 ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಚಂದ್ರಶೇಖರ ಕನ್ನಾಜೆ ಆಯ್ಕೆ

Suddi Udaya

ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ವಾರ್ಷಿಕೋತ್ಸವದಲ್ಲಿ ಪದ್ಮರಾಜ್ ಆರ್. ಪೂಜಾರಿ ಭಾಗಿ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ “ಅಕ್ಷರೋತ್ಸವ ” ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya
error: Content is protected !!