22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಂಟರ ಸಂಘದ ಮಡಂತ್ಯಾರು ವಲಯದ ಸಭೆ :ಗ್ರಾಮ ಸಮಿತಿ ರಚನೆ

ಬೆಳ್ತಂಗಡಿ ಬಂಟರ ಸಂಘದ ಮಡಂತ್ಯಾರು ವಲಯದ ಒಟ್ಟು ಏಳು ಗ್ರಾಮಗಳಲ್ಲಿ ,ಅ.06 ರಂದು ಎಸ್.ಡಿ.ಎಸ್ ಮಿನಿ ಹಾಲ್ ನಲ್ಲಿ ಸಭೆ ನಡೆಯಿತು.

ಪಾರೆಂಕಿ, ಕುಕ್ಕಳ ಹಾಗೂ ಮಚ್ಚಿನ ಗ್ರಾಮದ ಸಮಿತಿ ರಚನೆಯಲ್ಲಿ ವಲಯ ಅಧ್ಯಕ್ಷ ದಿವಾಕರ್ ಶೆಟ್ಟಿ ಕಂಗೆತ್ತಿಲು, ಗೌರವಾಧ್ಯಕ್ಷ ವಿಠಲ್ ಶೆಟ್ಟಿ ಮೂಡಾಯೂರು, ಉಪಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಸೋಣಂದೂರು ಹಾಗೂ ಮುಖ್ಯ ಅತಿಥಿಗಳಾಗಿ ತಾಲೂಕು ಬಂಟರ ಸಂಘದ ಅಧ್ಯಕ್ಷ ಭಂಡಾರಿಗುಡ್ಡ ಜಯಂತ ಶೆಟ್ಟಿ, ಮಹಿಳಾ ಬಂಟರ ಸಂಘದ ಉಪಾಧ್ಯಕ್ಷೆ ಸಂಗೀತ ಶೆಟ್ಟಿ, ಮುಂಬೈ ಬಂಟರ ಸಂಘದ ರಘುನಾಥ್ ಶೆಟ್ಟಿ ಹಾರಬೆ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ವಲಯ ಕಾರ್ಯದರ್ಶಿಯಾದ ಹರ್ಷ ನಾರಾಯಣ ಶೆಟ್ಟಿ ನೆತ್ತರ ನಡೆಸಿಕೊಟ್ಟರು.
ಈ ವೇಳೆ ಗ್ರಾಮ ಸಮಿತಿಯ ಅಧ್ಯಕ್ಷರಾಗಿ ಪ್ರವೀಣ್ ಚಂದ್ರ ಶೆಟ್ಟಿ ಪದೆಂಜಿಲ, ಕಾರ್ಯದರ್ಶಿಯಾಗಿ ದೀಕ್ಷಿತ್ ಶೆಟ್ಟಿ ಬಳ್ಳಮಂಜ, ಉಪಾಧ್ಯಕ್ಷರಾಗಿ ಪ್ರವೀಣ್ ಶೆಟ್ಟಿ ಕುರ್ಡುಮೆ, ಜೊತೆ ಕಾರ್ಯದರ್ಶಿಯಾಗಿ ಭರತ್ ಶೆಟ್ಟಿ ಹಾರಬೆ, ಕೋಶಾಧಿಕಾರಿಯಾಗಿ ಯತೀಶ್ ರೈ ಕೈಲಾ, ನಿರ್ದೇಶಕರಾಗಿ ಪಾರೆಂಕಿ ಗ್ರಾಮ ಯಶ್ವಂತ್ ಶೆಟ್ಟಿ ಮೂಡಾಯುರು, ಪ್ರಕಾಶ್ ಶೆಟ್ಟಿ ಗಾಣದ ಕೊಟ್ಟ್ಯ, ಪ್ರಭಾಕರ ಶೆಟ್ಟಿ ಪರನೀರು, ಹರೀಶ್ ಶೆಟ್ಟಿ ಪದೆಂಜಿಲ, ಸಂದೀಪ್ ರೈ ಪರನೀರು, ಶ್ರೀಮತಿ ಹೇಮಲತಾ ಶೆಟ್ಟಿ ಹುಪ್ಪ, ಮಂಜುನಾಥ ಶೆಟ್ಟಿ ಪರನೀರು, ಕುಕ್ಕಳ ಗ್ರಾಮ ಉಮೇಶ್ ಶೆಟ್ಟಿ, ನೀರಂಜನ ಶೆಟ್ಟಿ, ಸಂಜಿತ್ ಶೆಟ್ಟಿ, ಶೋಧನ್ ಶೆಟ್ಟಿ, ಶ್ರೀಮತಿ ರೇಖಾ ಶೆಟ್ಟಿ ಕುರ್ಡಮೆ, ವಿನೋದ್ ಶೆಟ್ಟಿ, ರಮಾನಂದ ಶೆಟ್ಟಿ ಬೇರ್ಕಳ, ಮಚ್ಚಿನ ಗ್ರಾಮ ಹೇಮಂತ್ ಶೆಟ್ಟಿ ನೆತ್ತರ, ರಜತ್ ಶೆಟ್ಟಿ ನೆತ್ತರ, ಹರೀಶ್ ರೈ ಕುತ್ತಿನ, ಹರ್ಷಿತ್ ಶೆಟ್ಟಿ ಹಂಬೆಟ್ಟು, ಶ್ರೀಮತಿ ಗೀತಾಲತ ಶೆಟ್ಟಿ ಕೈಲ, ಶ್ರೀಮತಿ ಭವ್ಯ ಶೆಟ್ಟಿ ನೆತ್ತರ, ಗೌರವ ಸಲಹೆಗಾರರಾಗಿ ತಿಮ್ಮಪ್ಪ ಶೆಟ್ಟಿ ಪಾತಿಲ, ಸುಧೀರ್ ಜಯಂತ ಶೆಟ್ಟಿ, ಡಾ. ಕೆ ಎಂ ಶೆಟ್ಟಿ ಬಳ್ಳಮಂಜ, ಗಣೇಶ್ ಶೆಟ್ಟಿ ಆರ್ಕಜೆ ಆಯ್ಕೆಯಾದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಫೆ.19: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವದ ಮಹಾರಥೋತ್ಸವದ ಪ್ರಯುಕ್ತ ‘ಬೆಳ್ತಂಗಡಿ ಮ್ಯೂಸಿಕಲ್ ನೈಟ್ಸ್’ ಹಾಗೂ ಬೀಟ್ ರಾಕರ್ಸ್ ಡ್ಯಾನ್ಸ್ ಇವರಿಂದ ಡಾನ್ಸ್ ಫ್ಲೇಮ್

Suddi Udaya

ನಾಗೇಶ್ ಕುಮಾರ್ ಗೌಡ ರವರ ಅಭಿಮಾನಿ ಬಳಗದಿಂದ ಮಂಗಳೂರಿನ ಸಮಾಜ ಸೇವಕ ಪ್ರಮೋದ್ ಸಾಲಿಯಾನ್ ಬಲ್ಲಾಳ್ ಬಾಗ್ ಭೇಟಿ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

Suddi Udaya

ಮಾಲಾಡಿ: ಕೊಲ್ಪೆದಬೈಲ್ ಉಮೇಶ್ ಶೆಟ್ಟಿಯವರ ಮನೆಯಲ್ಲಿ ಪ್ರೇತ ಬಾಧೆ: ಬೆಂಕಿ ಹಿಡಿದು ಉರಿಯುವ ಬಟ್ಟೆ-ನೆಲಕ್ಕೆ ಬೀಳುತ್ತಿರುವ ಪಾತ್ರೆ ಬಟ್ಟಲು; ಮನೆಯವರಲ್ಲಿ ಆತಂಕ ಸೃಷ್ಟಿ

Suddi Udaya
error: Content is protected !!