22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ ಪಿಯು ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

ಸಂಚಾರಕ್ಕೆ ತೀವ್ರ ಸಮಸ್ಯೆ ತಂದೊಡ್ಡಿದ್ದ ರಸ್ತೆಯನ್ನು ಎನ್ನೆಸ್ಸೆಸ್ ವಿದ್ಯಾರ್ಥಿಗಳು ದುರಸ್ತಿಗೊಳಿಸಿ ತಾತ್ಕಾಲಿಕ ಸಂಚಾರಕ್ಕೆ ಸಹಕರಿಸಿದ್ದಾರೆ.
ನೆರಿಯ ಗ್ರಾಮದ ಬಯಲು- ಬಸ್ತಿ- ಪೆರಿಯಡ್ಕ ಮೂಲಕ ಧರ್ಮಸ್ಥಳಕ್ಕೆ ಸಾಗುವ ಡಾಮಾರು ರಸ್ತೆ ತೀರಾ ಹದಗೆಟ್ಟು ಸಂಚಾರಕ್ಕೆ ಸಮಸ್ಯೆ ಎದುರಾಗಿತ್ತು.


ಮುಂಡಾಜೆ ಪಿಯು ಕಾಲೇಜಿನ ಎನ್ನೆಸ್ಸೆಸ್ ಘಟಕದ ವಿದ್ಯಾರ್ಥಿಗಳು ನೆರಿಯದಲ್ಲಿ ನಡೆಯುತ್ತಿರುವ ವಾರ್ಷಿಕ ಶಿಬಿರದ ಒಂದು ದಿನ ಈ ರಸ್ತೆಗೆ ಸುಮಾರು 20 ಲೋಡ್ ಚರಲ್ ಹಾಕುವ ಮೂಲಕ ರಸ್ತೆಯ ನಾಲ್ಕು ಕಿಮೀ ಪ್ರದೇಶವನ್ನು ದುರಸ್ತಿಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅಣಿಗೊಳಿಸಿದ್ದಾರೆ. ಇದಕ್ಕೆ ಊರವರು ಸಹಕಾರ ನೀಡಿದರು.


ಪ್ರಮುಖರಾದ ಸೋಮನಾಥ ಗೌಡ ಮಾಕಳ, ರಾಘವ ಗೌಡ ಕುಡುಮಡ್ಕ, ವೆಂಕಟರಮಣ ಗೌಡ ಕೆಮ್ಮಟೆ ಇವರ ಮುಂದಾಳತ್ವದಲ್ಲಿ ಪುಷ್ಪಾಕರ, ಸಂತೋಷ, ಯಶ್ವಿನ್, ಪವನ್, ದಯಾಕರ ಗೌಡ ಮತ್ತಿತರರು ಸಹಕರಿಸಿದರು.

Related posts

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅರ್ಚಕ ಚಂದ್ರಶೇಖರ್ ಭಟ್ ನಿಧನ

Suddi Udaya

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಸುದ್ದಿ ಉದಯ ಫಲಶ್ರುತಿ :ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು: ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ತಾ.ಪಂ. ಮುಖ್ಯಾಧಿಕಾರಿ

Suddi Udaya

ಓಡಿಲ್ನಾಳ: ವಲೇರಿಯನ್ ಪಾಯಸ್ ನಿಧನ

Suddi Udaya

ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ರವರಿಗೆ ಭಾರತ ರತ್ನ ಗೌರವ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ’ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ

Suddi Udaya
error: Content is protected !!