23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಕನ್ಯಾಡಿ ಗುತ್ತು ಮನೆಯ ಅಚ್ಚುತರಾವ್ ಮತ್ತಿಲ ನಿಧನ

ಧರ್ಮಸ್ಥಳ ಗ್ರಾಮದ ಕನ್ಯಾಡಿಯ ಹಿರಿಯ ಕೃಷಿಕರು ಗ್ರಾಮದ ಗುತ್ತಿನ ಮನೆಯ ಮುಖ್ಯಸ್ಥರಾದ ಅಚ್ಯುತ್ ರಾವ್ ಮತ್ತಿಲ (81 ವರ್ಷ) ಇವರು ಅಕ್ಟೋಬರ್ 7,ಸೋಮವಾರ ರಾತ್ರಿ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ದೈವಾದೀನರಾಗಿದ್ದಾರೆ.
ಮೃತರು ಧರ್ಮಸ್ಥಳ ದ ರಥಬೀದಿಯ ಹಿರಿಯ ವ್ಯಾಪಾರಿಯಾಗಿದ್ದ ಇವರು ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು.
ಪತ್ನಿ ಅನ್ನಪೂರ್ಣ,ಮಕ್ಕಳಾದ ಗುರುರಾಜ್,ವಿದ್ಯಾಧರ್,ಶಶಿಧರ್ ಮತ್ತು ಮಾಧವಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
ಮೃತರ ಅಂತಿಮ ದರ್ಶನಕ್ಕೆ ಮಂಗಳವಾರ ಬೆಳಿಗ್ಗೆ 11 ಗಂಟೆಯ ತನಕ ಅವಕಾಶವಿದೆ.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಕಾರ್ಯಕ್ರಮದ ಯಶಸ್ವಿಗೆ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಅರಸಿನಮಕ್ಕಿ -ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಕೊಕ್ಕಡ ಸರಕಾರಿ ಆಸ್ಪತ್ರೆಯ ಬಾವಿಯ ಸ್ವಚ್ಛತಾ ಕಾರ್ಯ

Suddi Udaya

ಸರ್ಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶ: ಕುಕ್ಕೇಡಿ ನಿಟ್ಟಡೆ ಗ್ರಾಮದ ಕಾರ್ಯಕರ್ತರ ಪೂರ್ವಭಾವಿ ಸಭೆ

Suddi Udaya

ಇಂದಬೆಟ್ಟು: ಕಲ್ಲಾಜೆ ಶಾಲೆಯ ಶಿಕ್ಷಕಿ ಅಪ್ಪಿ ಪೂಜಾರ್ತಿ ಯಾನೆ ಆಶಾಲತಾ ನಿಧನ

Suddi Udaya

ಪುಂಜಾಲ್ ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಕಲಿಕಾ ಹಬ್ಬ ಮಕ್ಕಳ ಪ್ರತಿಭೆಗಳ ಅನಾವರಣ

Suddi Udaya
error: Content is protected !!